ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು

Sudeep Family: ಕಿಚ್ಚ ಸುದೀಪ್ ಕುಟುಂಬದ ಕುಡಿಯೊಂದು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ. ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದ್ದಾರೆ ಸುದೀಪ್.

|

Updated on: Jun 13, 2023 | 7:35 PM

ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

1 / 6
ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

2 / 6
ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

3 / 6
ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

4 / 6
ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

5 / 6
ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

6 / 6
Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು