AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು

Sudeep Family: ಕಿಚ್ಚ ಸುದೀಪ್ ಕುಟುಂಬದ ಕುಡಿಯೊಂದು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ. ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದ್ದಾರೆ ಸುದೀಪ್.

ಮಂಜುನಾಥ ಸಿ.
|

Updated on: Jun 13, 2023 | 7:35 PM

Share
ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

1 / 6
ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

2 / 6
ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

3 / 6
ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

4 / 6
ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

5 / 6
ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ