AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು

Gandhada Gudi: ನೂರಾರು ಗಣ್ಯರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರನ್ನು ವೇದಿಕೆಯಲ್ಲಿ ಸ್ಮರಿಸಿಕೊಳ್ಳಲಾಗಿದೆ.

TV9 Web
| Edited By: |

Updated on: Oct 21, 2022 | 8:39 PM

Share
ಪುನೀತ್​ ರಾಜ್​ಕುಮಾರ್​ ಜೊತೆ ‘ರಾಜಕುಮಾರ’ ಹಾಗೂ ‘ಜೇಮ್ಸ್​’ ಸಿನಿಮಾಗಳಲ್ಲಿ ನಟಿಸಿದ್ದ ಪ್ರಿಯಾ ಆನಂದ್​ ಅವರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ.

Sudha Murthy Sarath Kumar Priya Anand and others Puneetha Parva event in Bengaluru

1 / 6
ಸುಧಾಮೂರ್ತಿ ಅವರ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಅಪಾರ ಗೌರವ ಇತ್ತು. ಆ ಘಟನೆಗಳನ್ನು ‘ಪುನೀತ ಪರ್ವ’ ವೇದಿಕೆ ಮೇಲೆ ಸುಧಾಮೂರ್ತಿ ನೆನಪಿಸಿಕೊಂಡರು.

Sudha Murthy Sarath Kumar Priya Anand and others Puneetha Parva event in Bengaluru

2 / 6
ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

3 / 6
ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

4 / 6
ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

5 / 6
ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

6 / 6
Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!