AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು

Gandhada Gudi: ನೂರಾರು ಗಣ್ಯರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರನ್ನು ವೇದಿಕೆಯಲ್ಲಿ ಸ್ಮರಿಸಿಕೊಳ್ಳಲಾಗಿದೆ.

TV9 Web
| Updated By: ಮದನ್​ ಕುಮಾರ್​|

Updated on: Oct 21, 2022 | 8:39 PM

Share
ಪುನೀತ್​ ರಾಜ್​ಕುಮಾರ್​ ಜೊತೆ ‘ರಾಜಕುಮಾರ’ ಹಾಗೂ ‘ಜೇಮ್ಸ್​’ ಸಿನಿಮಾಗಳಲ್ಲಿ ನಟಿಸಿದ್ದ ಪ್ರಿಯಾ ಆನಂದ್​ ಅವರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ.

Sudha Murthy Sarath Kumar Priya Anand and others Puneetha Parva event in Bengaluru

1 / 6
ಸುಧಾಮೂರ್ತಿ ಅವರ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಅಪಾರ ಗೌರವ ಇತ್ತು. ಆ ಘಟನೆಗಳನ್ನು ‘ಪುನೀತ ಪರ್ವ’ ವೇದಿಕೆ ಮೇಲೆ ಸುಧಾಮೂರ್ತಿ ನೆನಪಿಸಿಕೊಂಡರು.

Sudha Murthy Sarath Kumar Priya Anand and others Puneetha Parva event in Bengaluru

2 / 6
ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

3 / 6
ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

4 / 6
ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

5 / 6
ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

6 / 6
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ