AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು

Gandhada Gudi: ನೂರಾರು ಗಣ್ಯರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರನ್ನು ವೇದಿಕೆಯಲ್ಲಿ ಸ್ಮರಿಸಿಕೊಳ್ಳಲಾಗಿದೆ.

TV9 Web
| Updated By: ಮದನ್​ ಕುಮಾರ್​|

Updated on: Oct 21, 2022 | 8:39 PM

Share
ಪುನೀತ್​ ರಾಜ್​ಕುಮಾರ್​ ಜೊತೆ ‘ರಾಜಕುಮಾರ’ ಹಾಗೂ ‘ಜೇಮ್ಸ್​’ ಸಿನಿಮಾಗಳಲ್ಲಿ ನಟಿಸಿದ್ದ ಪ್ರಿಯಾ ಆನಂದ್​ ಅವರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ.

Sudha Murthy Sarath Kumar Priya Anand and others Puneetha Parva event in Bengaluru

1 / 6
ಸುಧಾಮೂರ್ತಿ ಅವರ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಅಪಾರ ಗೌರವ ಇತ್ತು. ಆ ಘಟನೆಗಳನ್ನು ‘ಪುನೀತ ಪರ್ವ’ ವೇದಿಕೆ ಮೇಲೆ ಸುಧಾಮೂರ್ತಿ ನೆನಪಿಸಿಕೊಂಡರು.

Sudha Murthy Sarath Kumar Priya Anand and others Puneetha Parva event in Bengaluru

2 / 6
ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

3 / 6
ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

4 / 6
ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

5 / 6
ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

6 / 6
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ