AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು

Gandhada Gudi: ನೂರಾರು ಗಣ್ಯರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರನ್ನು ವೇದಿಕೆಯಲ್ಲಿ ಸ್ಮರಿಸಿಕೊಳ್ಳಲಾಗಿದೆ.

TV9 Web
| Updated By: ಮದನ್​ ಕುಮಾರ್​|

Updated on: Oct 21, 2022 | 8:39 PM

Share
ಪುನೀತ್​ ರಾಜ್​ಕುಮಾರ್​ ಜೊತೆ ‘ರಾಜಕುಮಾರ’ ಹಾಗೂ ‘ಜೇಮ್ಸ್​’ ಸಿನಿಮಾಗಳಲ್ಲಿ ನಟಿಸಿದ್ದ ಪ್ರಿಯಾ ಆನಂದ್​ ಅವರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ.

Sudha Murthy Sarath Kumar Priya Anand and others Puneetha Parva event in Bengaluru

1 / 6
ಸುಧಾಮೂರ್ತಿ ಅವರ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಅಪಾರ ಗೌರವ ಇತ್ತು. ಆ ಘಟನೆಗಳನ್ನು ‘ಪುನೀತ ಪರ್ವ’ ವೇದಿಕೆ ಮೇಲೆ ಸುಧಾಮೂರ್ತಿ ನೆನಪಿಸಿಕೊಂಡರು.

Sudha Murthy Sarath Kumar Priya Anand and others Puneetha Parva event in Bengaluru

2 / 6
ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

3 / 6
ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

4 / 6
ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

5 / 6
ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ