AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು

Gandhada Gudi: ನೂರಾರು ಗಣ್ಯರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರನ್ನು ವೇದಿಕೆಯಲ್ಲಿ ಸ್ಮರಿಸಿಕೊಳ್ಳಲಾಗಿದೆ.

TV9 Web
| Edited By: |

Updated on: Oct 21, 2022 | 8:39 PM

Share
ಪುನೀತ್​ ರಾಜ್​ಕುಮಾರ್​ ಜೊತೆ ‘ರಾಜಕುಮಾರ’ ಹಾಗೂ ‘ಜೇಮ್ಸ್​’ ಸಿನಿಮಾಗಳಲ್ಲಿ ನಟಿಸಿದ್ದ ಪ್ರಿಯಾ ಆನಂದ್​ ಅವರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ.

Sudha Murthy Sarath Kumar Priya Anand and others Puneetha Parva event in Bengaluru

1 / 6
ಸುಧಾಮೂರ್ತಿ ಅವರ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಅಪಾರ ಗೌರವ ಇತ್ತು. ಆ ಘಟನೆಗಳನ್ನು ‘ಪುನೀತ ಪರ್ವ’ ವೇದಿಕೆ ಮೇಲೆ ಸುಧಾಮೂರ್ತಿ ನೆನಪಿಸಿಕೊಂಡರು.

Sudha Murthy Sarath Kumar Priya Anand and others Puneetha Parva event in Bengaluru

2 / 6
ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

3 / 6
ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

4 / 6
ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

5 / 6
ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

6 / 6
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!