AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು

Gandhada Gudi: ನೂರಾರು ಗಣ್ಯರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರನ್ನು ವೇದಿಕೆಯಲ್ಲಿ ಸ್ಮರಿಸಿಕೊಳ್ಳಲಾಗಿದೆ.

TV9 Web
| Edited By: |

Updated on: Oct 21, 2022 | 8:39 PM

Share
ಪುನೀತ್​ ರಾಜ್​ಕುಮಾರ್​ ಜೊತೆ ‘ರಾಜಕುಮಾರ’ ಹಾಗೂ ‘ಜೇಮ್ಸ್​’ ಸಿನಿಮಾಗಳಲ್ಲಿ ನಟಿಸಿದ್ದ ಪ್ರಿಯಾ ಆನಂದ್​ ಅವರು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದಾರೆ.

Sudha Murthy Sarath Kumar Priya Anand and others Puneetha Parva event in Bengaluru

1 / 6
ಸುಧಾಮೂರ್ತಿ ಅವರ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರಿಗೆ ಅಪಾರ ಗೌರವ ಇತ್ತು. ಆ ಘಟನೆಗಳನ್ನು ‘ಪುನೀತ ಪರ್ವ’ ವೇದಿಕೆ ಮೇಲೆ ಸುಧಾಮೂರ್ತಿ ನೆನಪಿಸಿಕೊಂಡರು.

Sudha Murthy Sarath Kumar Priya Anand and others Puneetha Parva event in Bengaluru

2 / 6
ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

ಬಹುಭಾಷಾ ನಟ ಶರತ್​ ಕುಮಾರ್​ ಅವರಿಗೂ ಪುನೀತ್​ ರಾಜ್​ಕುಮಾರ್​ ಜೊತೆ ಒಡನಾಟ ಇತ್ತು. ಅಪ್ಪು ಬಗ್ಗೆ ಅವರು ಕೂಡ ವೇದಿಕೆಯ ಮೇಲೆ ಪ್ರೀತಿಯ ಮಾತುಗಳನ್ನು ಆಡಿದರು. ಹಾಡಿನ ಮೂಲಕ ನಮನ ಸಲ್ಲಿಸಿದರು.

3 / 6
ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

ಗಾಯಕ ವಿಜಯ್​ ಪ್ರಕಾಶ್​ ಅವರು ವೇದಿಕೆಯಲ್ಲಿ ಪುನೀತ್​ ನೆನಪಿನಲ್ಲಿ ಕವಿತೆ ಓದಿದರು. ಬಳಿಕ ‘ಬೊಂಬೆ ಹೇಳುತೈತೆ..’ ಗೀತೆಯನ್ನು ಹಾಡಿ ಎಲ್ಲರನ್ನೂ ರಂಜಿಸಿದರು.

4 / 6
ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

ಡಾ. ರಾಜ್​ ಕುಟುಂಬದ ಎಲ್ಲರೂ ಸೇರಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಎಲ್ಲರೂ ಇದರಲ್ಲಿ ಭಾಗಿ ಆಗಿದ್ದಾರೆ.

5 / 6
ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

ಧ್ರುವ ಸರ್ಜಾ, ರಾಜ್​ ಬಿ. ಶೆಟ್ಟಿ, ದುನಿಯಾ ವಿಜಯ್​ ಮುಂತಾದ ಕಲಾವಿದರು ಕೂಡ ಪುನೀತ್​ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಮಾತನಾಡುತ್ತ ದುನಿಯಾ ವಿಜಯ್​ ಭಾವುಕರಾದರು.

6 / 6
Follow Us
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!