AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲು ನೋವು ಕಾಡುತ್ತಿದೆಯೇ?; ಈ ಆಯುರ್ವೇದ ಮದ್ದುಗಳನ್ನು ಬಳಸಿ

ಹಲ್ಲು ನೋವಿನಿಂದ ಪಾರಾಗಲು ರಾತ್ರಿ ಮಲಗುವ ಮುನ್ನ ನೀವು ತಣ್ಣನೆಯ, ಅತಿ ಗಟ್ಟಿಯಾದ ಅಥವಾ ಆಮ್ಲೀಯ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು. ನೋವಿರುವ ಹಲ್ಲಿನ ಮೇಲೆ ಲವಂಗದ ತುಂಡುಗಳನ್ನು ಇಟ್ಟುಕೊಂಡು ಅಗಿಯಿರಿ. ನಿಮ್ಮ ಹಲ್ಲು, ಒಸಡುಗಳ ಮೇಲೆ ದಿನವೂ ನೆಲ್ಲಿಕಾಯಿಯ ಪುಡಿ ಹಚ್ಚಿಕೊಳ್ಳಿ.

ಸುಷ್ಮಾ ಚಕ್ರೆ
|

Updated on: Sep 05, 2023 | 5:00 PM

Share
ಹಲ್ಲುನೋವು ನೋಡುವವರಿಗೆ ಸರಳವಾಗಿ ಕಂಡರೂ ಅದನ್ನು ಅನುಭವಿಸಿದವರಿಗೇ ಅದರ ಕಷ್ಟ ಗೊತ್ತು. ಈ ಹಲ್ಲು ನೋವಿಗೆ ತಾತ್ಕಾಲಿಕ ಪರಿಹಾರ ಬೇಕೆಂದರೆ ನಿಮ್ಮ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಬಹುದು.

ಹಲ್ಲುನೋವು ನೋಡುವವರಿಗೆ ಸರಳವಾಗಿ ಕಂಡರೂ ಅದನ್ನು ಅನುಭವಿಸಿದವರಿಗೇ ಅದರ ಕಷ್ಟ ಗೊತ್ತು. ಈ ಹಲ್ಲು ನೋವಿಗೆ ತಾತ್ಕಾಲಿಕ ಪರಿಹಾರ ಬೇಕೆಂದರೆ ನಿಮ್ಮ ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಬಹುದು.

1 / 7
ಆಯುರ್ವೇದ ವೈದ್ಯರಾದ ಡಾ. ಡಿಂಪಲ್ ಜಂಗ್ಡಾ ತಮ್ಮ ಇತ್ತೀಚಿನ ಇನ್​ಸ್ಟಾಗ್ರಾಂ ಪೋಸ್ಟ್‌ನಲ್ಲಿ ಹಲ್ಲುನೋವು ನಿವಾರಿಸಲು ಸಹಾಯ ಮಾಡುವ ಕೆಲವು ನೈಸರ್ಗಿಕ ಪರಿಹಾರಗಳನ್ನು ಹಂಚಿಕೊಂಡಿದ್ದಾರೆ.

ಆಯುರ್ವೇದ ವೈದ್ಯರಾದ ಡಾ. ಡಿಂಪಲ್ ಜಂಗ್ಡಾ ತಮ್ಮ ಇತ್ತೀಚಿನ ಇನ್​ಸ್ಟಾಗ್ರಾಂ ಪೋಸ್ಟ್‌ನಲ್ಲಿ ಹಲ್ಲುನೋವು ನಿವಾರಿಸಲು ಸಹಾಯ ಮಾಡುವ ಕೆಲವು ನೈಸರ್ಗಿಕ ಪರಿಹಾರಗಳನ್ನು ಹಂಚಿಕೊಂಡಿದ್ದಾರೆ.

2 / 7
ನೆಲ್ಲಿಕಾಯಿ ತಲೆಹೊಟ್ಟಿಗೆ ರಾಮಬಾಣವಾಗಿದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಪುಡಿ ಮಾಡಿದ ನೆಲ್ಲಿಕಾಯಿಯನ್ನು ಮೊಸರಿನೊಂದಿಗೆ ಕಲೆಸಿ, ಹಚ್ಚಿಕೊಂಡರೆ ತಲೆಹೊಟ್ಟು ಕಡಿಮೆಯಾಗುತ್ತದೆ.

ನೆಲ್ಲಿಕಾಯಿ ತಲೆಹೊಟ್ಟಿಗೆ ರಾಮಬಾಣವಾಗಿದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಪುಡಿ ಮಾಡಿದ ನೆಲ್ಲಿಕಾಯಿಯನ್ನು ಮೊಸರಿನೊಂದಿಗೆ ಕಲೆಸಿ, ಹಚ್ಚಿಕೊಂಡರೆ ತಲೆಹೊಟ್ಟು ಕಡಿಮೆಯಾಗುತ್ತದೆ.

3 / 7
ಲವಂಗ: ಲವಂಗದ ಎಣ್ಣೆಯು ಯುಜೆನಾಲ್ ಅನ್ನು ಹೊಂದಿರುತ್ತದೆ.  ಇದು ನೋವನ್ನು ಗುಣಪಡಿಸುವ ಗುಣ ಹೊಂದಿದೆ. ಇದು ಹಲ್ಲಿನ ಒಳಗಿನ ನರಗಳನ್ನು ಶಮನಗೊಳಿಸುತ್ತದೆ. ನೋವಿರುವ ಹಲ್ಲಿನ ಮೇಲೆ ಕೆಲವು ಲವಂಗದ ತುಂಡುಗಳನ್ನು ಇಟ್ಟುಕೊಂಡು ಅಗಿಯಿರಿ. ಲವಂಗದ ರಸ ಹಲ್ಲಿಗೆ ತಾಗುತ್ತಿದ್ದಂತೆ ಹಲ್ಲು ನೋವು ಕಡಿಮೆಯಾಗುತ್ತದೆ.

ಲವಂಗ: ಲವಂಗದ ಎಣ್ಣೆಯು ಯುಜೆನಾಲ್ ಅನ್ನು ಹೊಂದಿರುತ್ತದೆ. ಇದು ನೋವನ್ನು ಗುಣಪಡಿಸುವ ಗುಣ ಹೊಂದಿದೆ. ಇದು ಹಲ್ಲಿನ ಒಳಗಿನ ನರಗಳನ್ನು ಶಮನಗೊಳಿಸುತ್ತದೆ. ನೋವಿರುವ ಹಲ್ಲಿನ ಮೇಲೆ ಕೆಲವು ಲವಂಗದ ತುಂಡುಗಳನ್ನು ಇಟ್ಟುಕೊಂಡು ಅಗಿಯಿರಿ. ಲವಂಗದ ರಸ ಹಲ್ಲಿಗೆ ತಾಗುತ್ತಿದ್ದಂತೆ ಹಲ್ಲು ನೋವು ಕಡಿಮೆಯಾಗುತ್ತದೆ.

4 / 7
ಅರಿಶಿನ: ಸಾಸಿವೆ ಎಣ್ಣೆಯೊಂದಿಗೆ ನುಣ್ಣಗೆ ಪುಡಿ ಮಾಡಿದ ಅರಿಶಿನವನ್ನು ಮಿಶ್ರಣ ಮಾಡಿ, ಪೇಸ್ಟ್ ಮಾಡಿ ನೋವಿರುವ ಹಲ್ಲಿಗೆ ಹಚ್ಚಿಕೊಳ್ಳಿ. ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಹಲ್ಲಿನ ನೋವನ್ನು ತಡೆಯಲು ಸಹಾಯ ಮಾಡುತ್ತದೆ.

ಅರಿಶಿನ: ಸಾಸಿವೆ ಎಣ್ಣೆಯೊಂದಿಗೆ ನುಣ್ಣಗೆ ಪುಡಿ ಮಾಡಿದ ಅರಿಶಿನವನ್ನು ಮಿಶ್ರಣ ಮಾಡಿ, ಪೇಸ್ಟ್ ಮಾಡಿ ನೋವಿರುವ ಹಲ್ಲಿಗೆ ಹಚ್ಚಿಕೊಳ್ಳಿ. ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಹಲ್ಲಿನ ನೋವನ್ನು ತಡೆಯಲು ಸಹಾಯ ಮಾಡುತ್ತದೆ.

5 / 7
ವೀಟ್ ಗ್ರಾಸ್: ಇದು ಹಲ್ಲಿನ ನೋವನ್ನು ನಿವಾರಿಸಲು ಮತ್ತು ಹಲ್ಲಿನ ಕೊಳೆಯುವಿಕೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ವೀಟ್ ಗ್ರಾಸ್: ಇದು ಹಲ್ಲಿನ ನೋವನ್ನು ನಿವಾರಿಸಲು ಮತ್ತು ಹಲ್ಲಿನ ಕೊಳೆಯುವಿಕೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

6 / 7
ಹಲ್ಲು ನೋವಿನಿಂದ ಪಾರಾಗಲು ರಾತ್ರಿ ಮಲಗುವ ಮುನ್ನ ನೀವು ತಣ್ಣನೆಯ, ಅತಿ ಗಟ್ಟಿಯಾದ ಅಥವಾ ಆಮ್ಲೀಯ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು. ಹಾಗೇ, ಮಲಗುವಾಗ ದಿಂಬಿನ ಮೇಲೆ ತಲೆಯಿಟ್ಟು ಮಲಗಿ. ಇದರಿಂದ ತಲೆಗೆ ರಕ್ತ ಸಂಚಲನ ಕಡಿಮೆಯಾಗಿ, ಹಲ್ಲು ನೋವು ನಿಯಂತ್ರಣಕ್ಕೆ ಬರುತ್ತದೆ.

ಹಲ್ಲು ನೋವಿನಿಂದ ಪಾರಾಗಲು ರಾತ್ರಿ ಮಲಗುವ ಮುನ್ನ ನೀವು ತಣ್ಣನೆಯ, ಅತಿ ಗಟ್ಟಿಯಾದ ಅಥವಾ ಆಮ್ಲೀಯ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು. ಹಾಗೇ, ಮಲಗುವಾಗ ದಿಂಬಿನ ಮೇಲೆ ತಲೆಯಿಟ್ಟು ಮಲಗಿ. ಇದರಿಂದ ತಲೆಗೆ ರಕ್ತ ಸಂಚಲನ ಕಡಿಮೆಯಾಗಿ, ಹಲ್ಲು ನೋವು ನಿಯಂತ್ರಣಕ್ಕೆ ಬರುತ್ತದೆ.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ