AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Makar Sankranti: ಯಲಹಂಕದಲ್ಲಿ ಸಂಕ್ರಾಂತಿ ಸಂಭ್ರಮ, ಹಳ್ಳಿ ರೀತಿಯ ಸುಗ್ಗಿ ಹುಗ್ಗಿ ಹಬ್ಬ ಆಯೋಜನೆ

ಯಲಹಂಕದ ಕೊಡಿಗೆಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಸಲುವಾಗಿ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.‌ ಈ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.

Poornima Agali Nagaraj
Poornima Agali Nagaraj| Edited By: ಆಯೇಷಾ ಬಾನು|

Updated on: Jan 14, 2024 | 8:58 AM

Share
ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಯಲಹಂಕದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಯಲಹಂಕದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.

1 / 7
ಯಲಹಂಕದ ಕೊಡಿಗೆಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಸಲುವಾಗಿ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.‌ ಈ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.

ಯಲಹಂಕದ ಕೊಡಿಗೆಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಸಲುವಾಗಿ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.‌ ಈ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.

2 / 7
ಸ್ಥಳೀಯರಿಗೆಂದೆ ವಿಶೇಷ ಗೇಮ್ಸ್ ಗಳನ್ನ ಆಯೋಜನೆ ಮಾಡಲಾಗಿದೆ. ಹಳ್ಳಿ ಸೊಗಡಿನ ಸಂಕ್ರಾಂತಿ ಹಬ್ಬ ಅಯೋಜಿಸಿದ್ದು, ಹಬ್ಬದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಖುಷಿಪಟ್ರು.

ಸ್ಥಳೀಯರಿಗೆಂದೆ ವಿಶೇಷ ಗೇಮ್ಸ್ ಗಳನ್ನ ಆಯೋಜನೆ ಮಾಡಲಾಗಿದೆ. ಹಳ್ಳಿ ಸೊಗಡಿನ ಸಂಕ್ರಾಂತಿ ಹಬ್ಬ ಅಯೋಜಿಸಿದ್ದು, ಹಬ್ಬದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಖುಷಿಪಟ್ರು.

3 / 7
ಇನ್ನು ಸುಗ್ಗಿ - ಹುಗ್ಗಿಯಲ್ಲಿ ಸಂಗೀತ, ನೃತ್ಯ, ಗೋಲಿ ಆಟಾ,  ಗಾಳಿ ಪಟ, ಎತ್ತಿನ ಬಂಡಿ ಸವಾರಿ, ರಂಗೋಲಿ ಸ್ಪರ್ಧೆ, ಪೊಂಗಲ್ ತಯಾರಿಸುವ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದು, ನಿನ್ನೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ

ಇನ್ನು ಸುಗ್ಗಿ - ಹುಗ್ಗಿಯಲ್ಲಿ ಸಂಗೀತ, ನೃತ್ಯ, ಗೋಲಿ ಆಟಾ, ಗಾಳಿ ಪಟ, ಎತ್ತಿನ ಬಂಡಿ ಸವಾರಿ, ರಂಗೋಲಿ ಸ್ಪರ್ಧೆ, ಪೊಂಗಲ್ ತಯಾರಿಸುವ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದು, ನಿನ್ನೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ

4 / 7
ಜ.14ರಂದು ನೃತ್ಯ, ಪಂಜಿನ ಕವಾಯತು, ಕಿಚ್ಚು ಹಾಯಿಸುವುದು, ಗಾಳಿಪಟ, ಎತ್ತಿನ ಬಂಡಿ ಸಾವರಿ ಹಾಗೂ ರಾಶಿ ಪೂಜೆ, ಡೊಳ್ಳು ಕುಣಿತ, ಚಿಲಿಪಿಲಿಗೊಂಬೆ , ವೀರಗಾಸೆ ಇರಲಿದೆ.

ಜ.14ರಂದು ನೃತ್ಯ, ಪಂಜಿನ ಕವಾಯತು, ಕಿಚ್ಚು ಹಾಯಿಸುವುದು, ಗಾಳಿಪಟ, ಎತ್ತಿನ ಬಂಡಿ ಸಾವರಿ ಹಾಗೂ ರಾಶಿ ಪೂಜೆ, ಡೊಳ್ಳು ಕುಣಿತ, ಚಿಲಿಪಿಲಿಗೊಂಬೆ , ವೀರಗಾಸೆ ಇರಲಿದೆ.

5 / 7
ಇನ್ನು, ಸಂಕ್ರಾಂತಿ ಅಂದ್ರೆನೇ ಅದೊಂದು ಸಡಗರ.‌ ಈ ಸಡಗರವನ್ನ ನೋಡೊದೆ ಚೆಂದ.‌ ಹಳ್ಳಿಗಳಲ್ಲಿ ಸಾಮಾನ್ಯವಾಗಿ ಸಂಕ್ರಾಂತಿಯನ್ನ ಅದ್ದೂರಿಯಿಂದ ಮಾಡ್ತಾರೆ.‌ ಆದ್ರೆ ಸಿಟಿಯಲ್ಲಿ ಹಳ್ಳಿಯ ವಾತಾವರಣ ಸೃಷ್ಟಿ ಮಾಡಿ ಹಬ್ಬ ಮಾಡುತ್ತಿರುವುದು ತುಂಬ ಖುಷಿಯಾಗುತ್ತಿದೆ ಎಂದು ಜನರು ಸಂತೋಷ ವ್ಯಕ್ತಪಡಿಸಿದ್ರು.

ಇನ್ನು, ಸಂಕ್ರಾಂತಿ ಅಂದ್ರೆನೇ ಅದೊಂದು ಸಡಗರ.‌ ಈ ಸಡಗರವನ್ನ ನೋಡೊದೆ ಚೆಂದ.‌ ಹಳ್ಳಿಗಳಲ್ಲಿ ಸಾಮಾನ್ಯವಾಗಿ ಸಂಕ್ರಾಂತಿಯನ್ನ ಅದ್ದೂರಿಯಿಂದ ಮಾಡ್ತಾರೆ.‌ ಆದ್ರೆ ಸಿಟಿಯಲ್ಲಿ ಹಳ್ಳಿಯ ವಾತಾವರಣ ಸೃಷ್ಟಿ ಮಾಡಿ ಹಬ್ಬ ಮಾಡುತ್ತಿರುವುದು ತುಂಬ ಖುಷಿಯಾಗುತ್ತಿದೆ ಎಂದು ಜನರು ಸಂತೋಷ ವ್ಯಕ್ತಪಡಿಸಿದ್ರು.

6 / 7
ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಇಂದು ಮತ್ತಷ್ಟು ಹೆಚ್ಚಾಗಲಿದೆ. ಸಿಟಿಯಲ್ಲಿ ಹಳ್ಳಿಯ ಸೊಗಡಿನ ಹಬ್ಬ ಮಾಡುತ್ತಾ ಸಿಲಿಕಾನ್ ಮಂದಿ ಖುಷಿ ಪಡುತ್ತಿದ್ದಾರೆ.‌

ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಇಂದು ಮತ್ತಷ್ಟು ಹೆಚ್ಚಾಗಲಿದೆ. ಸಿಟಿಯಲ್ಲಿ ಹಳ್ಳಿಯ ಸೊಗಡಿನ ಹಬ್ಬ ಮಾಡುತ್ತಾ ಸಿಲಿಕಾನ್ ಮಂದಿ ಖುಷಿ ಪಡುತ್ತಿದ್ದಾರೆ.‌

7 / 7
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು