AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Makar Sankranti: ಯಲಹಂಕದಲ್ಲಿ ಸಂಕ್ರಾಂತಿ ಸಂಭ್ರಮ, ಹಳ್ಳಿ ರೀತಿಯ ಸುಗ್ಗಿ ಹುಗ್ಗಿ ಹಬ್ಬ ಆಯೋಜನೆ

ಯಲಹಂಕದ ಕೊಡಿಗೆಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಸಲುವಾಗಿ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.‌ ಈ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.

Poornima Agali Nagaraj
| Edited By: |

Updated on: Jan 14, 2024 | 8:58 AM

Share
ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಯಲಹಂಕದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಯಲಹಂಕದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.

1 / 7
ಯಲಹಂಕದ ಕೊಡಿಗೆಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಸಲುವಾಗಿ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.‌ ಈ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.

ಯಲಹಂಕದ ಕೊಡಿಗೆಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಸಲುವಾಗಿ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.‌ ಈ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.

2 / 7
ಸ್ಥಳೀಯರಿಗೆಂದೆ ವಿಶೇಷ ಗೇಮ್ಸ್ ಗಳನ್ನ ಆಯೋಜನೆ ಮಾಡಲಾಗಿದೆ. ಹಳ್ಳಿ ಸೊಗಡಿನ ಸಂಕ್ರಾಂತಿ ಹಬ್ಬ ಅಯೋಜಿಸಿದ್ದು, ಹಬ್ಬದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಖುಷಿಪಟ್ರು.

ಸ್ಥಳೀಯರಿಗೆಂದೆ ವಿಶೇಷ ಗೇಮ್ಸ್ ಗಳನ್ನ ಆಯೋಜನೆ ಮಾಡಲಾಗಿದೆ. ಹಳ್ಳಿ ಸೊಗಡಿನ ಸಂಕ್ರಾಂತಿ ಹಬ್ಬ ಅಯೋಜಿಸಿದ್ದು, ಹಬ್ಬದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಖುಷಿಪಟ್ರು.

3 / 7
ಇನ್ನು ಸುಗ್ಗಿ - ಹುಗ್ಗಿಯಲ್ಲಿ ಸಂಗೀತ, ನೃತ್ಯ, ಗೋಲಿ ಆಟಾ,  ಗಾಳಿ ಪಟ, ಎತ್ತಿನ ಬಂಡಿ ಸವಾರಿ, ರಂಗೋಲಿ ಸ್ಪರ್ಧೆ, ಪೊಂಗಲ್ ತಯಾರಿಸುವ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದು, ನಿನ್ನೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ

ಇನ್ನು ಸುಗ್ಗಿ - ಹುಗ್ಗಿಯಲ್ಲಿ ಸಂಗೀತ, ನೃತ್ಯ, ಗೋಲಿ ಆಟಾ, ಗಾಳಿ ಪಟ, ಎತ್ತಿನ ಬಂಡಿ ಸವಾರಿ, ರಂಗೋಲಿ ಸ್ಪರ್ಧೆ, ಪೊಂಗಲ್ ತಯಾರಿಸುವ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದು, ನಿನ್ನೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ

4 / 7
ಜ.14ರಂದು ನೃತ್ಯ, ಪಂಜಿನ ಕವಾಯತು, ಕಿಚ್ಚು ಹಾಯಿಸುವುದು, ಗಾಳಿಪಟ, ಎತ್ತಿನ ಬಂಡಿ ಸಾವರಿ ಹಾಗೂ ರಾಶಿ ಪೂಜೆ, ಡೊಳ್ಳು ಕುಣಿತ, ಚಿಲಿಪಿಲಿಗೊಂಬೆ , ವೀರಗಾಸೆ ಇರಲಿದೆ.

ಜ.14ರಂದು ನೃತ್ಯ, ಪಂಜಿನ ಕವಾಯತು, ಕಿಚ್ಚು ಹಾಯಿಸುವುದು, ಗಾಳಿಪಟ, ಎತ್ತಿನ ಬಂಡಿ ಸಾವರಿ ಹಾಗೂ ರಾಶಿ ಪೂಜೆ, ಡೊಳ್ಳು ಕುಣಿತ, ಚಿಲಿಪಿಲಿಗೊಂಬೆ , ವೀರಗಾಸೆ ಇರಲಿದೆ.

5 / 7
ಇನ್ನು, ಸಂಕ್ರಾಂತಿ ಅಂದ್ರೆನೇ ಅದೊಂದು ಸಡಗರ.‌ ಈ ಸಡಗರವನ್ನ ನೋಡೊದೆ ಚೆಂದ.‌ ಹಳ್ಳಿಗಳಲ್ಲಿ ಸಾಮಾನ್ಯವಾಗಿ ಸಂಕ್ರಾಂತಿಯನ್ನ ಅದ್ದೂರಿಯಿಂದ ಮಾಡ್ತಾರೆ.‌ ಆದ್ರೆ ಸಿಟಿಯಲ್ಲಿ ಹಳ್ಳಿಯ ವಾತಾವರಣ ಸೃಷ್ಟಿ ಮಾಡಿ ಹಬ್ಬ ಮಾಡುತ್ತಿರುವುದು ತುಂಬ ಖುಷಿಯಾಗುತ್ತಿದೆ ಎಂದು ಜನರು ಸಂತೋಷ ವ್ಯಕ್ತಪಡಿಸಿದ್ರು.

ಇನ್ನು, ಸಂಕ್ರಾಂತಿ ಅಂದ್ರೆನೇ ಅದೊಂದು ಸಡಗರ.‌ ಈ ಸಡಗರವನ್ನ ನೋಡೊದೆ ಚೆಂದ.‌ ಹಳ್ಳಿಗಳಲ್ಲಿ ಸಾಮಾನ್ಯವಾಗಿ ಸಂಕ್ರಾಂತಿಯನ್ನ ಅದ್ದೂರಿಯಿಂದ ಮಾಡ್ತಾರೆ.‌ ಆದ್ರೆ ಸಿಟಿಯಲ್ಲಿ ಹಳ್ಳಿಯ ವಾತಾವರಣ ಸೃಷ್ಟಿ ಮಾಡಿ ಹಬ್ಬ ಮಾಡುತ್ತಿರುವುದು ತುಂಬ ಖುಷಿಯಾಗುತ್ತಿದೆ ಎಂದು ಜನರು ಸಂತೋಷ ವ್ಯಕ್ತಪಡಿಸಿದ್ರು.

6 / 7
ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಇಂದು ಮತ್ತಷ್ಟು ಹೆಚ್ಚಾಗಲಿದೆ. ಸಿಟಿಯಲ್ಲಿ ಹಳ್ಳಿಯ ಸೊಗಡಿನ ಹಬ್ಬ ಮಾಡುತ್ತಾ ಸಿಲಿಕಾನ್ ಮಂದಿ ಖುಷಿ ಪಡುತ್ತಿದ್ದಾರೆ.‌

ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಇಂದು ಮತ್ತಷ್ಟು ಹೆಚ್ಚಾಗಲಿದೆ. ಸಿಟಿಯಲ್ಲಿ ಹಳ್ಳಿಯ ಸೊಗಡಿನ ಹಬ್ಬ ಮಾಡುತ್ತಾ ಸಿಲಿಕಾನ್ ಮಂದಿ ಖುಷಿ ಪಡುತ್ತಿದ್ದಾರೆ.‌

7 / 7
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು