Sign In

By signing in or creating an account, you agree with Associated Broadcasting Company's Terms & Conditions and Privacy Policy.

Makar Sankranti: ಯಲಹಂಕದಲ್ಲಿ ಸಂಕ್ರಾಂತಿ ಸಂಭ್ರಮ, ಹಳ್ಳಿ ರೀತಿಯ ಸುಗ್ಗಿ ಹುಗ್ಗಿ ಹಬ್ಬ ಆಯೋಜನೆ

ಯಲಹಂಕದ ಕೊಡಿಗೆಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಸಲುವಾಗಿ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.‌ ಈ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.

Poornima Agali Nagaraj
| Updated By: ಆಯೇಷಾ ಬಾನು

Updated on: Jan 14, 2024 | 8:58 AM

ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಯಲಹಂಕದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಯಲಹಂಕದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.

1 / 7
ಯಲಹಂಕದ ಕೊಡಿಗೆಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಸಲುವಾಗಿ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.‌ ಈ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.

ಯಲಹಂಕದ ಕೊಡಿಗೆಹಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ಸಲುವಾಗಿ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಸುಗ್ಗಿ - ಹುಗ್ಗಿ ಹಬ್ಬವನ್ನ ಆಯೋಜನೆ ಮಾಡಲಾಗಿದೆ.‌ ಈ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ.

2 / 7
ಸ್ಥಳೀಯರಿಗೆಂದೆ ವಿಶೇಷ ಗೇಮ್ಸ್ ಗಳನ್ನ ಆಯೋಜನೆ ಮಾಡಲಾಗಿದೆ. ಹಳ್ಳಿ ಸೊಗಡಿನ ಸಂಕ್ರಾಂತಿ ಹಬ್ಬ ಅಯೋಜಿಸಿದ್ದು, ಹಬ್ಬದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಖುಷಿಪಟ್ರು.

ಸ್ಥಳೀಯರಿಗೆಂದೆ ವಿಶೇಷ ಗೇಮ್ಸ್ ಗಳನ್ನ ಆಯೋಜನೆ ಮಾಡಲಾಗಿದೆ. ಹಳ್ಳಿ ಸೊಗಡಿನ ಸಂಕ್ರಾಂತಿ ಹಬ್ಬ ಅಯೋಜಿಸಿದ್ದು, ಹಬ್ಬದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಖುಷಿಪಟ್ರು.

3 / 7
ಇನ್ನು ಸುಗ್ಗಿ - ಹುಗ್ಗಿಯಲ್ಲಿ ಸಂಗೀತ, ನೃತ್ಯ, ಗೋಲಿ ಆಟಾ,  ಗಾಳಿ ಪಟ, ಎತ್ತಿನ ಬಂಡಿ ಸವಾರಿ, ರಂಗೋಲಿ ಸ್ಪರ್ಧೆ, ಪೊಂಗಲ್ ತಯಾರಿಸುವ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದು, ನಿನ್ನೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ

ಇನ್ನು ಸುಗ್ಗಿ - ಹುಗ್ಗಿಯಲ್ಲಿ ಸಂಗೀತ, ನೃತ್ಯ, ಗೋಲಿ ಆಟಾ, ಗಾಳಿ ಪಟ, ಎತ್ತಿನ ಬಂಡಿ ಸವಾರಿ, ರಂಗೋಲಿ ಸ್ಪರ್ಧೆ, ಪೊಂಗಲ್ ತಯಾರಿಸುವ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದು, ನಿನ್ನೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿದೆ

4 / 7
ಜ.14ರಂದು ನೃತ್ಯ, ಪಂಜಿನ ಕವಾಯತು, ಕಿಚ್ಚು ಹಾಯಿಸುವುದು, ಗಾಳಿಪಟ, ಎತ್ತಿನ ಬಂಡಿ ಸಾವರಿ ಹಾಗೂ ರಾಶಿ ಪೂಜೆ, ಡೊಳ್ಳು ಕುಣಿತ, ಚಿಲಿಪಿಲಿಗೊಂಬೆ , ವೀರಗಾಸೆ ಇರಲಿದೆ.

ಜ.14ರಂದು ನೃತ್ಯ, ಪಂಜಿನ ಕವಾಯತು, ಕಿಚ್ಚು ಹಾಯಿಸುವುದು, ಗಾಳಿಪಟ, ಎತ್ತಿನ ಬಂಡಿ ಸಾವರಿ ಹಾಗೂ ರಾಶಿ ಪೂಜೆ, ಡೊಳ್ಳು ಕುಣಿತ, ಚಿಲಿಪಿಲಿಗೊಂಬೆ , ವೀರಗಾಸೆ ಇರಲಿದೆ.

5 / 7
ಇನ್ನು, ಸಂಕ್ರಾಂತಿ ಅಂದ್ರೆನೇ ಅದೊಂದು ಸಡಗರ.‌ ಈ ಸಡಗರವನ್ನ ನೋಡೊದೆ ಚೆಂದ.‌ ಹಳ್ಳಿಗಳಲ್ಲಿ ಸಾಮಾನ್ಯವಾಗಿ ಸಂಕ್ರಾಂತಿಯನ್ನ ಅದ್ದೂರಿಯಿಂದ ಮಾಡ್ತಾರೆ.‌ ಆದ್ರೆ ಸಿಟಿಯಲ್ಲಿ ಹಳ್ಳಿಯ ವಾತಾವರಣ ಸೃಷ್ಟಿ ಮಾಡಿ ಹಬ್ಬ ಮಾಡುತ್ತಿರುವುದು ತುಂಬ ಖುಷಿಯಾಗುತ್ತಿದೆ ಎಂದು ಜನರು ಸಂತೋಷ ವ್ಯಕ್ತಪಡಿಸಿದ್ರು.

ಇನ್ನು, ಸಂಕ್ರಾಂತಿ ಅಂದ್ರೆನೇ ಅದೊಂದು ಸಡಗರ.‌ ಈ ಸಡಗರವನ್ನ ನೋಡೊದೆ ಚೆಂದ.‌ ಹಳ್ಳಿಗಳಲ್ಲಿ ಸಾಮಾನ್ಯವಾಗಿ ಸಂಕ್ರಾಂತಿಯನ್ನ ಅದ್ದೂರಿಯಿಂದ ಮಾಡ್ತಾರೆ.‌ ಆದ್ರೆ ಸಿಟಿಯಲ್ಲಿ ಹಳ್ಳಿಯ ವಾತಾವರಣ ಸೃಷ್ಟಿ ಮಾಡಿ ಹಬ್ಬ ಮಾಡುತ್ತಿರುವುದು ತುಂಬ ಖುಷಿಯಾಗುತ್ತಿದೆ ಎಂದು ಜನರು ಸಂತೋಷ ವ್ಯಕ್ತಪಡಿಸಿದ್ರು.

6 / 7
ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಇಂದು ಮತ್ತಷ್ಟು ಹೆಚ್ಚಾಗಲಿದೆ. ಸಿಟಿಯಲ್ಲಿ ಹಳ್ಳಿಯ ಸೊಗಡಿನ ಹಬ್ಬ ಮಾಡುತ್ತಾ ಸಿಲಿಕಾನ್ ಮಂದಿ ಖುಷಿ ಪಡುತ್ತಿದ್ದಾರೆ.‌

ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಇಂದು ಮತ್ತಷ್ಟು ಹೆಚ್ಚಾಗಲಿದೆ. ಸಿಟಿಯಲ್ಲಿ ಹಳ್ಳಿಯ ಸೊಗಡಿನ ಹಬ್ಬ ಮಾಡುತ್ತಾ ಸಿಲಿಕಾನ್ ಮಂದಿ ಖುಷಿ ಪಡುತ್ತಿದ್ದಾರೆ.‌

7 / 7
Follow us
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ