AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್ ಫೋಟೋಗಳ ಮೂಲಕ ಗಮನ ಸೆಳೆದ ಶಾರುಖ್ ಮಗಳು ಸುಹಾನಾ ಖಾನ್

ಸುಹಾನಾ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಸುಹಾನಾಗೆ ನಿರೀಕ್ಷೆ ಇದೆ.

TV9 Web
| Edited By: |

Updated on: Aug 23, 2022 | 6:35 PM

Share
ಶಾರುಖ್​ ಖಾನ್ ಅವರಿಗೆ ದೊಡ್ಡ ಸ್ಟಾರ್​ಡಮ್​ ಇದೆ. ಈ ಕಾರಣದಿಂದಲೇ ಅವರ ಮಕ್ಕಳಾದ ಆರ್ಯನ್ ಖಾನ್​, ಸುಹಾನಾ ಹಾಗೂ ಅಬ್ರಾಮ್ ಖಾನ್ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಶಾರುಖ್​ ಖಾನ್ ಅವರಿಗೆ ದೊಡ್ಡ ಸ್ಟಾರ್​ಡಮ್​ ಇದೆ. ಈ ಕಾರಣದಿಂದಲೇ ಅವರ ಮಕ್ಕಳಾದ ಆರ್ಯನ್ ಖಾನ್​, ಸುಹಾನಾ ಹಾಗೂ ಅಬ್ರಾಮ್ ಖಾನ್ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

1 / 5
ಸುಹಾನಾ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಸುಹಾನಾಗೆ ನಿರೀಕ್ಷೆ ಇದೆ.

ಸುಹಾನಾ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಸುಹಾನಾಗೆ ನಿರೀಕ್ಷೆ ಇದೆ.

2 / 5
‘ದಿ ಆರ್ಚೀಸ್​’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.

‘ದಿ ಆರ್ಚೀಸ್​’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.

3 / 5
ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸ್ಟಾರ್ ನಟನ ಮಗಳು ಎಂಬ ಕಾರಣಕ್ಕೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 28 ಲಕ್ಷ ಹಿಂಬಾಲಕರು ಇದ್ದಾರೆ.

ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸ್ಟಾರ್ ನಟನ ಮಗಳು ಎಂಬ ಕಾರಣಕ್ಕೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 28 ಲಕ್ಷ ಹಿಂಬಾಲಕರು ಇದ್ದಾರೆ.

4 / 5
ಸುಹಾನಾ ಹಂಚಿಕೊಂಡಿರುವ ಹೊಸ ಫೋಟೋಗಳು ಎಲ್ಲರ ಗಮನ ಸೆಳೆಯುತ್ತಿದೆ. ಅವರ ಬೋಲ್ಡ್​ ಫೋಟೋಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಸುಹಾನಾ ಹಂಚಿಕೊಂಡಿರುವ ಹೊಸ ಫೋಟೋಗಳು ಎಲ್ಲರ ಗಮನ ಸೆಳೆಯುತ್ತಿದೆ. ಅವರ ಬೋಲ್ಡ್​ ಫೋಟೋಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

5 / 5
Follow Us
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ