AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್ ಫೋಟೋಗಳ ಮೂಲಕ ಗಮನ ಸೆಳೆದ ಶಾರುಖ್ ಮಗಳು ಸುಹಾನಾ ಖಾನ್

ಸುಹಾನಾ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಸುಹಾನಾಗೆ ನಿರೀಕ್ಷೆ ಇದೆ.

TV9 Web
| Edited By: |

Updated on: Aug 23, 2022 | 6:35 PM

Share
ಶಾರುಖ್​ ಖಾನ್ ಅವರಿಗೆ ದೊಡ್ಡ ಸ್ಟಾರ್​ಡಮ್​ ಇದೆ. ಈ ಕಾರಣದಿಂದಲೇ ಅವರ ಮಕ್ಕಳಾದ ಆರ್ಯನ್ ಖಾನ್​, ಸುಹಾನಾ ಹಾಗೂ ಅಬ್ರಾಮ್ ಖಾನ್ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಶಾರುಖ್​ ಖಾನ್ ಅವರಿಗೆ ದೊಡ್ಡ ಸ್ಟಾರ್​ಡಮ್​ ಇದೆ. ಈ ಕಾರಣದಿಂದಲೇ ಅವರ ಮಕ್ಕಳಾದ ಆರ್ಯನ್ ಖಾನ್​, ಸುಹಾನಾ ಹಾಗೂ ಅಬ್ರಾಮ್ ಖಾನ್ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

1 / 5
ಸುಹಾನಾ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಸುಹಾನಾಗೆ ನಿರೀಕ್ಷೆ ಇದೆ.

ಸುಹಾನಾ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಸುಹಾನಾಗೆ ನಿರೀಕ್ಷೆ ಇದೆ.

2 / 5
‘ದಿ ಆರ್ಚೀಸ್​’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.

‘ದಿ ಆರ್ಚೀಸ್​’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.

3 / 5
ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸ್ಟಾರ್ ನಟನ ಮಗಳು ಎಂಬ ಕಾರಣಕ್ಕೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 28 ಲಕ್ಷ ಹಿಂಬಾಲಕರು ಇದ್ದಾರೆ.

ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸ್ಟಾರ್ ನಟನ ಮಗಳು ಎಂಬ ಕಾರಣಕ್ಕೆ ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 28 ಲಕ್ಷ ಹಿಂಬಾಲಕರು ಇದ್ದಾರೆ.

4 / 5
ಸುಹಾನಾ ಹಂಚಿಕೊಂಡಿರುವ ಹೊಸ ಫೋಟೋಗಳು ಎಲ್ಲರ ಗಮನ ಸೆಳೆಯುತ್ತಿದೆ. ಅವರ ಬೋಲ್ಡ್​ ಫೋಟೋಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಸುಹಾನಾ ಹಂಚಿಕೊಂಡಿರುವ ಹೊಸ ಫೋಟೋಗಳು ಎಲ್ಲರ ಗಮನ ಸೆಳೆಯುತ್ತಿದೆ. ಅವರ ಬೋಲ್ಡ್​ ಫೋಟೋಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು