ಬೋಲ್ಡ್ ಫೋಟೋಗಳ ಮೂಲಕ ಗಮನ ಸೆಳೆದ ಶಾರುಖ್ ಮಗಳು ಸುಹಾನಾ ಖಾನ್
ಸುಹಾನಾ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಸುಹಾನಾಗೆ ನಿರೀಕ್ಷೆ ಇದೆ.
Updated on: Aug 23, 2022 | 6:35 PM
Share

ಶಾರುಖ್ ಖಾನ್ ಅವರಿಗೆ ದೊಡ್ಡ ಸ್ಟಾರ್ಡಮ್ ಇದೆ. ಈ ಕಾರಣದಿಂದಲೇ ಅವರ ಮಕ್ಕಳಾದ ಆರ್ಯನ್ ಖಾನ್, ಸುಹಾನಾ ಹಾಗೂ ಅಬ್ರಾಮ್ ಖಾನ್ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.
1 / 5

ಸುಹಾನಾ ಖಾನ್ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಸುಹಾನಾಗೆ ನಿರೀಕ್ಷೆ ಇದೆ.
2 / 5

‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.
3 / 5

ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸ್ಟಾರ್ ನಟನ ಮಗಳು ಎಂಬ ಕಾರಣಕ್ಕೆ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 28 ಲಕ್ಷ ಹಿಂಬಾಲಕರು ಇದ್ದಾರೆ.
4 / 5

ಸುಹಾನಾ ಹಂಚಿಕೊಂಡಿರುವ ಹೊಸ ಫೋಟೋಗಳು ಎಲ್ಲರ ಗಮನ ಸೆಳೆಯುತ್ತಿದೆ. ಅವರ ಬೋಲ್ಡ್ ಫೋಟೋಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
5 / 5
Related Photo Gallery
ಮಗನನ್ನು ಉಳಿಸಲು ಹೋದ ತಂದೆಯೂ ಬೆಟ್ಟದಿಂದ ಬಿದ್ದು ಸಾವು, ತಾಯಿಯೂ ಆತ್ಮಹತ್ಯೆ
ರಾಹುಲ್, ಜಡೇಜಾ ಬಿಟ್ಟರೆ ಉಳಿದವರು ಕೊಲಂಬೊದಲ್ಲಿ ಆಡಿಲ್ಲ..!
ಪ್ರತಿದಿನ ಸರಿಯಾಗಿ ನಿದ್ರೆ ಮಾಡಿದರೆ ಚರ್ಮಕ್ಕೆ ಸಿಗುವ ಪ್ರಯೋಜನಗಳೇನು?
ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ 13’ ಶುರು; ಪ್ರೋಮೋ ನೋಡಿ..
ಕಾಮಗಾರಿಗಾಗಿ ವರ್ಕ್ ಫ್ರಮ್ ಹೋಮ್ ಸಾಧ್ಯವಿಲ್ಲ: ಜಿಬಿಎ ಮನವಿಗೆ ನೋ ಎಂದ ಐಟಿ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ವರಮಹಾಲಕ್ಷ್ಮಿ ಹಬ್ಬದ ಖುಷಿಯಲ್ಲಿ ಉಪೇಂದ್ರ ಪ್ರಿಯಾಂಕಾ
ನಟಿ ಶ್ರುತಿ ಮನೆಯಲ್ಲಿ ವರಮಹಾಲಕ್ಷ್ಮಿ ಪೂಜೆ
ಅಬ್ಬ ಎಂಥ ರುಚಿ, ಅನ್ನ-ಖಾರದ ಪುಡಿ ಸವಿದ ನಟಿ ಶ್ರೀಲೀಲಾ ವಿಡಿಯೋ ನೋಡಿ
ಪ್ಯಾರಿಸ್ನಲ್ಲಿ ನಟಿ ಜಾನ್ಹವಿ ಕಪೂರ್, ವಿಡಿಯೋ ನೋಡಿ
ಚಾಮುಂಡೇಶ್ವರಿಗೆ ಧನಲಕ್ಷ್ಮಿ ಅಲಂಕಾರ ಮಾಡೋಕೆ ಬಳಸಿದ್ದು ಎಷ್ಟು ಲಕ್ಷ ಗೊತ್ತಾ?
ಮಾರ್ಷಲ್ಗಳನ್ನು ತಳ್ಳಿ ನುಗ್ಗಿದ ಬಿಜೆಪಿ, ಜೆಡಿಎಸ್ ಶಾಸಕರು!




