AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಹಾಟ್ ಅವತಾರ ತಾಳಿದ ಶಾರುಖ್ ಖಾನ್ ಮಗಳು; ಫೋಟೋ ವೈರಲ್

ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸುಹಾನಾಗೆ ಸಖತ್ ಬೇಡಿಕೆ ಇದೆ. ಹೀಗಾಗಿ, ಲಕ್ಷಾಂತರ ಮಂದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Mar 22, 2023 | 10:00 AM

Share
ನಟ ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಚಿತ್ರರಂಗಕ್ಕೆ ಕಾಲಿಟ್ಟಾಗಿದೆ. ಅವರು ಒಪ್ಪಿಕೊಂಡ ಮೊದಲ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈಗಾಗಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ.

ನಟ ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಚಿತ್ರರಂಗಕ್ಕೆ ಕಾಲಿಟ್ಟಾಗಿದೆ. ಅವರು ಒಪ್ಪಿಕೊಂಡ ಮೊದಲ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈಗಾಗಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ.

1 / 5
ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸುಹಾನಾಗೆ ಸಖತ್ ಬೇಡಿಕೆ ಇದೆ. ಹೀಗಾಗಿ, ಲಕ್ಷಾಂತರ ಮಂದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಾರೆ.

ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸುಹಾನಾಗೆ ಸಖತ್ ಬೇಡಿಕೆ ಇದೆ. ಹೀಗಾಗಿ, ಲಕ್ಷಾಂತರ ಮಂದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಾರೆ.

2 / 5
ಸುಹಾನಾ ಖಾನ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸುಹಾನಾ ಫೋಟೋ ನೋಡಿ ಪಡ್ಡೆಗಳು ಲೈಕ್​ ಒತ್ತುತ್ತಿದ್ದಾರೆ.

ಸುಹಾನಾ ಖಾನ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸುಹಾನಾ ಫೋಟೋ ನೋಡಿ ಪಡ್ಡೆಗಳು ಲೈಕ್​ ಒತ್ತುತ್ತಿದ್ದಾರೆ.

3 / 5
‘ದಿ ಆರ್ಚೀಸ್​’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.

‘ದಿ ಆರ್ಚೀಸ್​’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.

4 / 5
ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 32 ಲಕ್ಷ ಹಿಂಬಾಲಕರು ಇದ್ದಾರೆ. ಅವರ ಮೊದಲ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 32 ಲಕ್ಷ ಹಿಂಬಾಲಕರು ಇದ್ದಾರೆ. ಅವರ ಮೊದಲ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

5 / 5
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!