Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಹಾಟ್ ಅವತಾರ ತಾಳಿದ ಶಾರುಖ್ ಖಾನ್ ಮಗಳು; ಫೋಟೋ ವೈರಲ್

ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸುಹಾನಾಗೆ ಸಖತ್ ಬೇಡಿಕೆ ಇದೆ. ಹೀಗಾಗಿ, ಲಕ್ಷಾಂತರ ಮಂದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Mar 22, 2023 | 10:00 AM

ನಟ ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಚಿತ್ರರಂಗಕ್ಕೆ ಕಾಲಿಟ್ಟಾಗಿದೆ. ಅವರು ಒಪ್ಪಿಕೊಂಡ ಮೊದಲ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈಗಾಗಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ.

ನಟ ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಚಿತ್ರರಂಗಕ್ಕೆ ಕಾಲಿಟ್ಟಾಗಿದೆ. ಅವರು ಒಪ್ಪಿಕೊಂಡ ಮೊದಲ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈಗಾಗಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ.

1 / 5
ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸುಹಾನಾಗೆ ಸಖತ್ ಬೇಡಿಕೆ ಇದೆ. ಹೀಗಾಗಿ, ಲಕ್ಷಾಂತರ ಮಂದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಾರೆ.

ಸ್ಟಾರ್ ನಟನ ಮಗಳು ಎನ್ನುವ ಕಾರಣಕ್ಕೆ ಸುಹಾನಾಗೆ ಸಖತ್ ಬೇಡಿಕೆ ಇದೆ. ಹೀಗಾಗಿ, ಲಕ್ಷಾಂತರ ಮಂದಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಿಸುತ್ತಾರೆ.

2 / 5
ಸುಹಾನಾ ಖಾನ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸುಹಾನಾ ಫೋಟೋ ನೋಡಿ ಪಡ್ಡೆಗಳು ಲೈಕ್​ ಒತ್ತುತ್ತಿದ್ದಾರೆ.

ಸುಹಾನಾ ಖಾನ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸುಹಾನಾ ಫೋಟೋ ನೋಡಿ ಪಡ್ಡೆಗಳು ಲೈಕ್​ ಒತ್ತುತ್ತಿದ್ದಾರೆ.

3 / 5
‘ದಿ ಆರ್ಚೀಸ್​’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.

‘ದಿ ಆರ್ಚೀಸ್​’ ಸಿನಿಮಾದಲ್ಲಿ ಸುಹಾನಾ ನಟಿಸುತ್ತಿದ್ದಾರೆ. ಜೋಯಾ ಅಖ್ತರ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳಲ್ಲಿ ಸುಹಾನಾ ಬ್ಯುಸಿ ಆಗಿದ್ದಾರೆ.

4 / 5
ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 32 ಲಕ್ಷ ಹಿಂಬಾಲಕರು ಇದ್ದಾರೆ. ಅವರ ಮೊದಲ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಸುಹಾನಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 32 ಲಕ್ಷ ಹಿಂಬಾಲಕರು ಇದ್ದಾರೆ. ಅವರ ಮೊದಲ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

5 / 5
Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್