AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತ ವರ್ಣದ ಸೀರೆಯಲ್ಲಿ ಮಿಂಚಿದ ಸುಹಾನಾ ಖಾನ್; ಶಾರುಖ್ ಪುತ್ರಿಯ ಬಾಲಿವುಡ್ ಪ್ರವೇಶ ಯಾವಾಗ?

Suhana Khan: ಬಾಲಿವುಡ್​ನ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿಲ್ಲ. ಸದ್ಯದಲ್ಲೇ ಜೋಯಾ ಅಖ್ತರ್ ಚಿತ್ರದ ಮೂಲಕ ಸುಹಾನಾ ಎಂಟ್ರಿಯಾಗಲಿದ್ದಾರೆ ಎನ್ನುತ್ತವೆ ವರದಿಗಳು. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಚಿತ್ರಗಳು ವೈರಲ್ ಆಗಿವೆ.

shivaprasad.hs
|

Updated on:Mar 01, 2022 | 9:47 AM

Share
ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಅವರಿಗೆ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಅವರಿಗೆ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

1 / 6
ಸುಹಾನಾಗೆ ಇನ್​ಸ್ಟಾಗ್ರಾಂನಲ್ಲಿ ಸುಮಾರು 1 ಮಿಲಿಯನ್​ಗೂ ಹೆಚ್ಚು ಫಾಲೋವರ್​ಗಳಿದ್ದಾರೆ. ನಟಿಯಾಗಿ ಕಾಣಿಸಿಕೊಳ್ಳಲಿರುವ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿವೆ.

ಸುಹಾನಾಗೆ ಇನ್​ಸ್ಟಾಗ್ರಾಂನಲ್ಲಿ ಸುಮಾರು 1 ಮಿಲಿಯನ್​ಗೂ ಹೆಚ್ಚು ಫಾಲೋವರ್​ಗಳಿದ್ದಾರೆ. ನಟಿಯಾಗಿ ಕಾಣಿಸಿಕೊಳ್ಳಲಿರುವ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿವೆ.

2 / 6
ಖ್ಯಾತ ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಅವರು ವಿನ್ಯಾಸ ಮಾಡಿರುವ ಸೀರೆಯನ್ನು ಧರಿಸಿ ಸುಹಾನಾ ಪೋಸ್ ನೀಡಿದ್ದಾರೆ.

ಖ್ಯಾತ ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಅವರು ವಿನ್ಯಾಸ ಮಾಡಿರುವ ಸೀರೆಯನ್ನು ಧರಿಸಿ ಸುಹಾನಾ ಪೋಸ್ ನೀಡಿದ್ದಾರೆ.

3 / 6
ಈ ಹಿಂದೆ ಮನೀಶ್ ಅವರೇ ವಿನ್ಯಾಸಗೊಳಿಸಿದ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದರು.

ಈ ಹಿಂದೆ ಮನೀಶ್ ಅವರೇ ವಿನ್ಯಾಸಗೊಳಿಸಿದ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದರು.

4 / 6
ಚಿತ್ರಗಳ ವಿಷಯಕ್ಕೆ ಬಂದರೆ, ಸುಹಾನಾ ಬಾಲಿವುಡ್ ಪ್ರವೇಶದ ಕುರಿತು ಹಲವು ಮಾಹಿತಿಗಳು ಹೊರಬರುತ್ತಿವೆ.

ಚಿತ್ರಗಳ ವಿಷಯಕ್ಕೆ ಬಂದರೆ, ಸುಹಾನಾ ಬಾಲಿವುಡ್ ಪ್ರವೇಶದ ಕುರಿತು ಹಲವು ಮಾಹಿತಿಗಳು ಹೊರಬರುತ್ತಿವೆ.

5 / 6
ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುಹಾನಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುಹಾನಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

6 / 6

Published On - 9:45 am, Tue, 1 March 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ