AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತ ವರ್ಣದ ಸೀರೆಯಲ್ಲಿ ಮಿಂಚಿದ ಸುಹಾನಾ ಖಾನ್; ಶಾರುಖ್ ಪುತ್ರಿಯ ಬಾಲಿವುಡ್ ಪ್ರವೇಶ ಯಾವಾಗ?

Suhana Khan: ಬಾಲಿವುಡ್​ನ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿಲ್ಲ. ಸದ್ಯದಲ್ಲೇ ಜೋಯಾ ಅಖ್ತರ್ ಚಿತ್ರದ ಮೂಲಕ ಸುಹಾನಾ ಎಂಟ್ರಿಯಾಗಲಿದ್ದಾರೆ ಎನ್ನುತ್ತವೆ ವರದಿಗಳು. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಚಿತ್ರಗಳು ವೈರಲ್ ಆಗಿವೆ.

shivaprasad.hs
|

Updated on:Mar 01, 2022 | 9:47 AM

ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಅವರಿಗೆ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಅವರಿಗೆ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

1 / 6
ಸುಹಾನಾಗೆ ಇನ್​ಸ್ಟಾಗ್ರಾಂನಲ್ಲಿ ಸುಮಾರು 1 ಮಿಲಿಯನ್​ಗೂ ಹೆಚ್ಚು ಫಾಲೋವರ್​ಗಳಿದ್ದಾರೆ. ನಟಿಯಾಗಿ ಕಾಣಿಸಿಕೊಳ್ಳಲಿರುವ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿವೆ.

ಸುಹಾನಾಗೆ ಇನ್​ಸ್ಟಾಗ್ರಾಂನಲ್ಲಿ ಸುಮಾರು 1 ಮಿಲಿಯನ್​ಗೂ ಹೆಚ್ಚು ಫಾಲೋವರ್​ಗಳಿದ್ದಾರೆ. ನಟಿಯಾಗಿ ಕಾಣಿಸಿಕೊಳ್ಳಲಿರುವ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿವೆ.

2 / 6
ಖ್ಯಾತ ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಅವರು ವಿನ್ಯಾಸ ಮಾಡಿರುವ ಸೀರೆಯನ್ನು ಧರಿಸಿ ಸುಹಾನಾ ಪೋಸ್ ನೀಡಿದ್ದಾರೆ.

ಖ್ಯಾತ ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಅವರು ವಿನ್ಯಾಸ ಮಾಡಿರುವ ಸೀರೆಯನ್ನು ಧರಿಸಿ ಸುಹಾನಾ ಪೋಸ್ ನೀಡಿದ್ದಾರೆ.

3 / 6
ಈ ಹಿಂದೆ ಮನೀಶ್ ಅವರೇ ವಿನ್ಯಾಸಗೊಳಿಸಿದ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದರು.

ಈ ಹಿಂದೆ ಮನೀಶ್ ಅವರೇ ವಿನ್ಯಾಸಗೊಳಿಸಿದ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದರು.

4 / 6
ಚಿತ್ರಗಳ ವಿಷಯಕ್ಕೆ ಬಂದರೆ, ಸುಹಾನಾ ಬಾಲಿವುಡ್ ಪ್ರವೇಶದ ಕುರಿತು ಹಲವು ಮಾಹಿತಿಗಳು ಹೊರಬರುತ್ತಿವೆ.

ಚಿತ್ರಗಳ ವಿಷಯಕ್ಕೆ ಬಂದರೆ, ಸುಹಾನಾ ಬಾಲಿವುಡ್ ಪ್ರವೇಶದ ಕುರಿತು ಹಲವು ಮಾಹಿತಿಗಳು ಹೊರಬರುತ್ತಿವೆ.

5 / 6
ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುಹಾನಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುಹಾನಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

6 / 6

Published On - 9:45 am, Tue, 1 March 22

Follow us
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್