- Kannada News Photo gallery Suhana Khan shines in new white outfit see Shah Rukh Khan daughter cute pics
ಶ್ವೇತ ವರ್ಣದ ಸೀರೆಯಲ್ಲಿ ಮಿಂಚಿದ ಸುಹಾನಾ ಖಾನ್; ಶಾರುಖ್ ಪುತ್ರಿಯ ಬಾಲಿವುಡ್ ಪ್ರವೇಶ ಯಾವಾಗ?
Suhana Khan: ಬಾಲಿವುಡ್ನ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿಲ್ಲ. ಸದ್ಯದಲ್ಲೇ ಜೋಯಾ ಅಖ್ತರ್ ಚಿತ್ರದ ಮೂಲಕ ಸುಹಾನಾ ಎಂಟ್ರಿಯಾಗಲಿದ್ದಾರೆ ಎನ್ನುತ್ತವೆ ವರದಿಗಳು. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಚಿತ್ರಗಳು ವೈರಲ್ ಆಗಿವೆ.
Updated on:Mar 01, 2022 | 9:47 AM

ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಅವರಿಗೆ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಸುಹಾನಾಗೆ ಇನ್ಸ್ಟಾಗ್ರಾಂನಲ್ಲಿ ಸುಮಾರು 1 ಮಿಲಿಯನ್ಗೂ ಹೆಚ್ಚು ಫಾಲೋವರ್ಗಳಿದ್ದಾರೆ. ನಟಿಯಾಗಿ ಕಾಣಿಸಿಕೊಳ್ಳಲಿರುವ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿವೆ.

ಖ್ಯಾತ ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಅವರು ವಿನ್ಯಾಸ ಮಾಡಿರುವ ಸೀರೆಯನ್ನು ಧರಿಸಿ ಸುಹಾನಾ ಪೋಸ್ ನೀಡಿದ್ದಾರೆ.

ಈ ಹಿಂದೆ ಮನೀಶ್ ಅವರೇ ವಿನ್ಯಾಸಗೊಳಿಸಿದ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದರು.

ಚಿತ್ರಗಳ ವಿಷಯಕ್ಕೆ ಬಂದರೆ, ಸುಹಾನಾ ಬಾಲಿವುಡ್ ಪ್ರವೇಶದ ಕುರಿತು ಹಲವು ಮಾಹಿತಿಗಳು ಹೊರಬರುತ್ತಿವೆ.

ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುಹಾನಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.
Published On - 9:45 am, Tue, 1 March 22
Related Photo Gallery

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್ಪೆಕ್ಟರ್ ಭರ್ಜರಿ ರೋಡ್ ಶೋ

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್

Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?

Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ

ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
