AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತ ವರ್ಣದ ಸೀರೆಯಲ್ಲಿ ಮಿಂಚಿದ ಸುಹಾನಾ ಖಾನ್; ಶಾರುಖ್ ಪುತ್ರಿಯ ಬಾಲಿವುಡ್ ಪ್ರವೇಶ ಯಾವಾಗ?

Suhana Khan: ಬಾಲಿವುಡ್​ನ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿಲ್ಲ. ಸದ್ಯದಲ್ಲೇ ಜೋಯಾ ಅಖ್ತರ್ ಚಿತ್ರದ ಮೂಲಕ ಸುಹಾನಾ ಎಂಟ್ರಿಯಾಗಲಿದ್ದಾರೆ ಎನ್ನುತ್ತವೆ ವರದಿಗಳು. ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಚಿತ್ರಗಳು ವೈರಲ್ ಆಗಿವೆ.

shivaprasad.hs
|

Updated on:Mar 01, 2022 | 9:47 AM

Share
ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಅವರಿಗೆ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಅವರಿಗೆ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

1 / 6
ಸುಹಾನಾಗೆ ಇನ್​ಸ್ಟಾಗ್ರಾಂನಲ್ಲಿ ಸುಮಾರು 1 ಮಿಲಿಯನ್​ಗೂ ಹೆಚ್ಚು ಫಾಲೋವರ್​ಗಳಿದ್ದಾರೆ. ನಟಿಯಾಗಿ ಕಾಣಿಸಿಕೊಳ್ಳಲಿರುವ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿವೆ.

ಸುಹಾನಾಗೆ ಇನ್​ಸ್ಟಾಗ್ರಾಂನಲ್ಲಿ ಸುಮಾರು 1 ಮಿಲಿಯನ್​ಗೂ ಹೆಚ್ಚು ಫಾಲೋವರ್​ಗಳಿದ್ದಾರೆ. ನಟಿಯಾಗಿ ಕಾಣಿಸಿಕೊಳ್ಳಲಿರುವ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗಿವೆ.

2 / 6
ಖ್ಯಾತ ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಅವರು ವಿನ್ಯಾಸ ಮಾಡಿರುವ ಸೀರೆಯನ್ನು ಧರಿಸಿ ಸುಹಾನಾ ಪೋಸ್ ನೀಡಿದ್ದಾರೆ.

ಖ್ಯಾತ ವಸ್ತ್ರವಿನ್ಯಾಸಕ ಮನೀಶ್ ಮಲ್ಹೋತ್ರಾ ಅವರು ವಿನ್ಯಾಸ ಮಾಡಿರುವ ಸೀರೆಯನ್ನು ಧರಿಸಿ ಸುಹಾನಾ ಪೋಸ್ ನೀಡಿದ್ದಾರೆ.

3 / 6
ಈ ಹಿಂದೆ ಮನೀಶ್ ಅವರೇ ವಿನ್ಯಾಸಗೊಳಿಸಿದ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದರು.

ಈ ಹಿಂದೆ ಮನೀಶ್ ಅವರೇ ವಿನ್ಯಾಸಗೊಳಿಸಿದ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದರು.

4 / 6
ಚಿತ್ರಗಳ ವಿಷಯಕ್ಕೆ ಬಂದರೆ, ಸುಹಾನಾ ಬಾಲಿವುಡ್ ಪ್ರವೇಶದ ಕುರಿತು ಹಲವು ಮಾಹಿತಿಗಳು ಹೊರಬರುತ್ತಿವೆ.

ಚಿತ್ರಗಳ ವಿಷಯಕ್ಕೆ ಬಂದರೆ, ಸುಹಾನಾ ಬಾಲಿವುಡ್ ಪ್ರವೇಶದ ಕುರಿತು ಹಲವು ಮಾಹಿತಿಗಳು ಹೊರಬರುತ್ತಿವೆ.

5 / 6
ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುಹಾನಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ನಿರ್ದೇಶನ ಮಾಡಲಿರುವ ಚಿತ್ರದಲ್ಲಿ ಸುಹಾನಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

6 / 6

Published On - 9:45 am, Tue, 1 March 22

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ