AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋ ಸ್ಟಾರ್ ನಟ-ನಟಿ ಯಾರು? ಗುರುತಿಸುತ್ತೀರಾ

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 27, 2024 | 12:50 PM

Share
ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

1 / 5
ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

2 / 5
ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

3 / 5
ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

4 / 5
ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

5 / 5
Follow Us
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್