AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋ ಸ್ಟಾರ್ ನಟ-ನಟಿ ಯಾರು? ಗುರುತಿಸುತ್ತೀರಾ

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 27, 2024 | 12:50 PM

Share
ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

1 / 5
ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

2 / 5
ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

3 / 5
ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

4 / 5
ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

5 / 5
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!