AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋ ಸ್ಟಾರ್ ನಟ-ನಟಿ ಯಾರು? ಗುರುತಿಸುತ್ತೀರಾ

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 27, 2024 | 12:50 PM

Share
ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

1 / 5
ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

2 / 5
ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

3 / 5
ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

4 / 5
ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

5 / 5
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!