AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋ ಸ್ಟಾರ್ ನಟ-ನಟಿ ಯಾರು? ಗುರುತಿಸುತ್ತೀರಾ

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 27, 2024 | 12:50 PM

Share
ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

1 / 5
ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

2 / 5
ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

3 / 5
ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

4 / 5
ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?