AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋ ಸ್ಟಾರ್ ನಟ-ನಟಿ ಯಾರು? ಗುರುತಿಸುತ್ತೀರಾ

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 27, 2024 | 12:50 PM

Share
ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

1 / 5
ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

2 / 5
ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

3 / 5
ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

4 / 5
ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು