AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋ ಸ್ಟಾರ್ ನಟ-ನಟಿ ಯಾರು? ಗುರುತಿಸುತ್ತೀರಾ

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 27, 2024 | 12:50 PM

Share
ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

ಈ ಫೋಟೋದಲ್ಲಿರೋದು ಸ್ಟಾರ್ ನಟಿ. ಅವರು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ ಸುಮಲತಾ ಅಂಬರೀಷ್. ಅವರು ಮಮ್ಮೂಟಿ ಜೊತೆ ಕಾಣಿಸಿಕೊಂಡ ಫೋಟೋ ವೈರಲ್ ಆಗಿದೆ.

1 / 5
ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

ಸುಮಲತಾ ಅಂಬರೀಷ್ ಅವರಿಗೆ ಇಂದು (ಆಗಸ್ಟ್ 27) ಹುಟ್ಟುಹಬ್ಬ. ಅನೇಕ ಫ್ಯಾನ್ಸ್ ಅವರ ಚಿತ್ರರಂಗದ ಆರಂಭಿಕ ದಿನಗಳನ್ನು ನೆನಪಿಸುವ ಫೋಟೋಗಳನ್ನು ಹಂಚಿಕೊಂಡು ವೈರಲ್ ಮಾಡುತ್ತಾ ಇದ್ದಾರೆ.

2 / 5
ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

ಸುಮಲತಾಗೆ ಈಗ 61 ವರ್ಷ. ಅವರು ಈಗಲೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಅವರು ಸದ್ಯ ನಟನೆ ಬಿಟ್ಟು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ.

3 / 5
ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

ಸುಮಲತಾ ಚಿತ್ರರಂಗದ ಆರಂಭದಲ್ಲಿ (1978) ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿ ನಟಿಸಿದರು. 80ರ ದಶಕದಲ್ಲಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ‘ರವಿಚಂದ್ರ’ ಅವರು ನಟಿಸಿದ ಮೊದಲ ಕನ್ನಡ ಸಿನಿಮಾ.

4 / 5
ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

ಸುಮಲತಾ ಅವರು ಮಲಯಾಳಂ ಸಿನಿಮಾಗಳಲ್ಲೂ ನಟಿಸಿದ್ದಾರೆ. ಮಮ್ಮೂಟಿ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಅವರು ಸದ್ಯ ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಾರೆ.  

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ