ಸುಮಲತಾ ಅಂಬರೀಶ್ ಮನೆಯಲ್ಲಿ ಕಳೆಗಟ್ಟಿದ ಹಬ್ಬದ ಸಂಭ್ರಮ; ಸಾತ್ ನೀಡಿದ ಅಭಿಷೇಕ್
ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ.
Updated on: Sep 10, 2021 | 3:53 PM
Share

ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ.

ಸೆಲೆಬ್ರಿಟಿಗಳು ಕೂಡ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ.

ನಟಿ, ಸಂಸದೆ ಸುಮಲತಾ ಅಂಬರೀಶ್ ಮನೆಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ.


ಅಭಿಷೇಕ್ ಅಂಬರೀಶ್ ಕೂಡ ಅವರಿಗೆ ಸಾತ್ ನೀಡಿದ್ದಾರೆ.

ಸುಮಲತಾ ಅಂಬರೀಶ್
Related Photo Gallery
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ




