
ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ.

ಸೆಲೆಬ್ರಿಟಿಗಳು ಕೂಡ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ.

ನಟಿ, ಸಂಸದೆ ಸುಮಲತಾ ಅಂಬರೀಶ್ ಮನೆಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ.


ಅಭಿಷೇಕ್ ಅಂಬರೀಶ್ ಕೂಡ ಅವರಿಗೆ ಸಾತ್ ನೀಡಿದ್ದಾರೆ.

ಸುಮಲತಾ ಅಂಬರೀಶ್