AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sumalatha: ಸುಮಲತಾ ಅಂಬರೀಶ್ ಅದ್ಧೂರಿ ಹುಟ್ಟುಹಬ್ಬದ ಕೆಲ ಚಿತ್ರಗಳು ಇಲ್ಲಿವೆ

Sumalatha Ambareesh Birthday: ನಟಿ, ಸಂಸದೆ ಸುಮಲತಾ ಅಂಬರೀಶ್ ನಿನ್ನೆ (ಆಗಸ್ಟ್ 26) ರಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತ್​ಡೇ ಪಾರ್ಟಿಯ ಕೆಲ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 27, 2023 | 8:46 PM

ನಟಿ, ಸಂಸದೆ ಸುಮಲತಾ ಅಂಬರೀಶ್ ನಿನ್ನೆ (ಆಗಸ್ಟ್ 26) ಅದ್ಧೂರಿಯಾಗಿ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ನಟಿ, ಸಂಸದೆ ಸುಮಲತಾ ಅಂಬರೀಶ್ ನಿನ್ನೆ (ಆಗಸ್ಟ್ 26) ಅದ್ಧೂರಿಯಾಗಿ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

1 / 8
ಸುಮಲತಾ ಅಂಬರೀಶ್ ತಮ್ಮ 60ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ.

ಸುಮಲತಾ ಅಂಬರೀಶ್ ತಮ್ಮ 60ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ.

2 / 8
ಚಿತ್ರರಂಗದ ಹಲವು ಗಣ್ಯರನ್ನು ಕರೆದು, ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್​ನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿಕೊಂಡಿದ್ದಾರೆ.

ಚಿತ್ರರಂಗದ ಹಲವು ಗಣ್ಯರನ್ನು ಕರೆದು, ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್​ನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿಕೊಂಡಿದ್ದಾರೆ.

3 / 8
ಸುಮಲತಾರ ಹುಟ್ಟುಹಬ್ಬ ಸಂಭ್ರಮದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ಸುಮಲತಾರ ಹುಟ್ಟುಹಬ್ಬ ಸಂಭ್ರಮದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

4 / 8
ಪುತ್ರ ಅಭಿಷೇಕ್ ಅಂಬರೀಶ್, ಸೊಸೆ ಅವಿವಾ ಬಿದಪ್ಪ ಸೇರಿದಂತೆ ಇನ್ನೂ ಹಲವು ಚಿತ್ರರಂಗದ ಗಣ್ಯರು, ಆಪ್ತೇಷ್ಟರು ಸುಮಲತಾ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದರು.

ಪುತ್ರ ಅಭಿಷೇಕ್ ಅಂಬರೀಶ್, ಸೊಸೆ ಅವಿವಾ ಬಿದಪ್ಪ ಸೇರಿದಂತೆ ಇನ್ನೂ ಹಲವು ಚಿತ್ರರಂಗದ ಗಣ್ಯರು, ಆಪ್ತೇಷ್ಟರು ಸುಮಲತಾ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದರು.

5 / 8
ಕಪ್ಪು ಮತ್ತು ಬಂಗಾರದ ಬಣ್ಣದ ಬಟ್ಟೆಯ ಥೀಮ್​ನಲ್ಲಿ ಬಟ್ಟೆಗಳನ್ನು ಧರಿಸಿ ಅತಿಥಿಗಳು ಹುಟ್ಟುಹಬ್ಬಕ್ಕೆ ಹಾಜರಾಗಿದ್ದರು.

ಕಪ್ಪು ಮತ್ತು ಬಂಗಾರದ ಬಣ್ಣದ ಬಟ್ಟೆಯ ಥೀಮ್​ನಲ್ಲಿ ಬಟ್ಟೆಗಳನ್ನು ಧರಿಸಿ ಅತಿಥಿಗಳು ಹುಟ್ಟುಹಬ್ಬಕ್ಕೆ ಹಾಜರಾಗಿದ್ದರು.

6 / 8
ಸೊಸೆ ಅವಿವಾ, ಅತ್ತೆಯೊಟ್ಟಿಗಿನ ಚಿತ್ರಗಳನ್ನು ಹಂಚಿಕೊಂಡು ವಿಶೇಷವಾಗಿ ಶುಭ ಕೋರಿದ್ದಾರೆ.

ಸೊಸೆ ಅವಿವಾ, ಅತ್ತೆಯೊಟ್ಟಿಗಿನ ಚಿತ್ರಗಳನ್ನು ಹಂಚಿಕೊಂಡು ವಿಶೇಷವಾಗಿ ಶುಭ ಕೋರಿದ್ದಾರೆ.

7 / 8
ಸೊಸೆ ಅವಿವಾ ಬಿದಪ್ಪ ಜೊತೆಗೆ ಸಂಸದೆ, ನಟಿ ಸುಮಲತಾ

ಸೊಸೆ ಅವಿವಾ ಬಿದಪ್ಪ ಜೊತೆಗೆ ಸಂಸದೆ, ನಟಿ ಸುಮಲತಾ

8 / 8
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್