AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​

Ambareesh Birthday: ‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಜನ್ಮದಿನವನ್ನು (ಮೇ 29) ಸುಮಲತಾ ಆಚರಿಸಿದ್ದಾರೆ. ಅಂಬಿ ಅಮರ ಎಂಬುದನ್ನು ಅವರು ಮತ್ತೆ ಹೇಳಿದ್ದಾರೆ.

TV9 Web
| Edited By: |

Updated on:May 29, 2022 | 8:53 AM

Share
‘ಮಂಡ್ಯದ ಗಂಡು’ ಅಂಬರೀಷ್​​ ಅವರ ಜನ್ಮದಿನವನ್ನು ಇಂದು (ಮೇ 29) ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಕೂಡ ಕೇಕ್​ ಕತ್ತರಿಸಿ ‘ರೆಬೆಲ್​ ಸ್ಟಾರ್​’ ಕುರಿತು ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಅಪ್​ ಲೋಡ್​ ಮಾಡಿಕೊಂಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

1 / 5
‘ಆಕಾಶಕ್ಕೆ ಯಾವುದೇ ಮಿತಿ ಇಲ್ಲ. ಅಂಬರೀಷ್​ ಎಂದರೆ ಆಕಾಶದ ದೇವರು. ಹಾಗಾಗಿ ನಿಮ್ಮ ಪ್ರೀತಿಗೂ ಕೂಡ ಮಿತಿ ಇಲ್ಲ’ ಎಂದು ಸುಮಲತಾ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಅವರು ಅಂಬಿಯ ಗುಣಗಾನ ಮಾಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

2 / 5
‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

3 / 5
‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

4 / 5
ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

5 / 5

Published On - 8:53 am, Sun, 29 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್