‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​

Ambareesh Birthday: ‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಜನ್ಮದಿನವನ್ನು (ಮೇ 29) ಸುಮಲತಾ ಆಚರಿಸಿದ್ದಾರೆ. ಅಂಬಿ ಅಮರ ಎಂಬುದನ್ನು ಅವರು ಮತ್ತೆ ಹೇಳಿದ್ದಾರೆ.

| Updated By: ಮದನ್​ ಕುಮಾರ್​

Updated on:May 29, 2022 | 8:53 AM

‘ಮಂಡ್ಯದ ಗಂಡು’ ಅಂಬರೀಷ್​​ ಅವರ ಜನ್ಮದಿನವನ್ನು ಇಂದು (ಮೇ 29) ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಕೂಡ ಕೇಕ್​ ಕತ್ತರಿಸಿ ‘ರೆಬೆಲ್​ ಸ್ಟಾರ್​’ ಕುರಿತು ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಅಪ್​ ಲೋಡ್​ ಮಾಡಿಕೊಂಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

1 / 5
‘ಆಕಾಶಕ್ಕೆ ಯಾವುದೇ ಮಿತಿ ಇಲ್ಲ. ಅಂಬರೀಷ್​ ಎಂದರೆ ಆಕಾಶದ ದೇವರು. ಹಾಗಾಗಿ ನಿಮ್ಮ ಪ್ರೀತಿಗೂ ಕೂಡ ಮಿತಿ ಇಲ್ಲ’ ಎಂದು ಸುಮಲತಾ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಅವರು ಅಂಬಿಯ ಗುಣಗಾನ ಮಾಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

2 / 5
‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

3 / 5
‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

4 / 5
ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

5 / 5

Published On - 8:53 am, Sun, 29 May 22

Follow us
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ