AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​

Ambareesh Birthday: ‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಜನ್ಮದಿನವನ್ನು (ಮೇ 29) ಸುಮಲತಾ ಆಚರಿಸಿದ್ದಾರೆ. ಅಂಬಿ ಅಮರ ಎಂಬುದನ್ನು ಅವರು ಮತ್ತೆ ಹೇಳಿದ್ದಾರೆ.

TV9 Web
| Edited By: |

Updated on:May 29, 2022 | 8:53 AM

Share
‘ಮಂಡ್ಯದ ಗಂಡು’ ಅಂಬರೀಷ್​​ ಅವರ ಜನ್ಮದಿನವನ್ನು ಇಂದು (ಮೇ 29) ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಕೂಡ ಕೇಕ್​ ಕತ್ತರಿಸಿ ‘ರೆಬೆಲ್​ ಸ್ಟಾರ್​’ ಕುರಿತು ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಅಪ್​ ಲೋಡ್​ ಮಾಡಿಕೊಂಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

1 / 5
‘ಆಕಾಶಕ್ಕೆ ಯಾವುದೇ ಮಿತಿ ಇಲ್ಲ. ಅಂಬರೀಷ್​ ಎಂದರೆ ಆಕಾಶದ ದೇವರು. ಹಾಗಾಗಿ ನಿಮ್ಮ ಪ್ರೀತಿಗೂ ಕೂಡ ಮಿತಿ ಇಲ್ಲ’ ಎಂದು ಸುಮಲತಾ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಅವರು ಅಂಬಿಯ ಗುಣಗಾನ ಮಾಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

2 / 5
‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

3 / 5
‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

4 / 5
ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

5 / 5

Published On - 8:53 am, Sun, 29 May 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ