AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​

Ambareesh Birthday: ‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಜನ್ಮದಿನವನ್ನು (ಮೇ 29) ಸುಮಲತಾ ಆಚರಿಸಿದ್ದಾರೆ. ಅಂಬಿ ಅಮರ ಎಂಬುದನ್ನು ಅವರು ಮತ್ತೆ ಹೇಳಿದ್ದಾರೆ.

TV9 Web
| Edited By: |

Updated on:May 29, 2022 | 8:53 AM

Share
‘ಮಂಡ್ಯದ ಗಂಡು’ ಅಂಬರೀಷ್​​ ಅವರ ಜನ್ಮದಿನವನ್ನು ಇಂದು (ಮೇ 29) ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಕೂಡ ಕೇಕ್​ ಕತ್ತರಿಸಿ ‘ರೆಬೆಲ್​ ಸ್ಟಾರ್​’ ಕುರಿತು ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಅಪ್​ ಲೋಡ್​ ಮಾಡಿಕೊಂಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

1 / 5
‘ಆಕಾಶಕ್ಕೆ ಯಾವುದೇ ಮಿತಿ ಇಲ್ಲ. ಅಂಬರೀಷ್​ ಎಂದರೆ ಆಕಾಶದ ದೇವರು. ಹಾಗಾಗಿ ನಿಮ್ಮ ಪ್ರೀತಿಗೂ ಕೂಡ ಮಿತಿ ಇಲ್ಲ’ ಎಂದು ಸುಮಲತಾ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಅವರು ಅಂಬಿಯ ಗುಣಗಾನ ಮಾಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

2 / 5
‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

3 / 5
‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

4 / 5
ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

5 / 5

Published On - 8:53 am, Sun, 29 May 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ