AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​

Ambareesh Birthday: ‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಜನ್ಮದಿನವನ್ನು (ಮೇ 29) ಸುಮಲತಾ ಆಚರಿಸಿದ್ದಾರೆ. ಅಂಬಿ ಅಮರ ಎಂಬುದನ್ನು ಅವರು ಮತ್ತೆ ಹೇಳಿದ್ದಾರೆ.

TV9 Web
| Edited By: |

Updated on:May 29, 2022 | 8:53 AM

Share
‘ಮಂಡ್ಯದ ಗಂಡು’ ಅಂಬರೀಷ್​​ ಅವರ ಜನ್ಮದಿನವನ್ನು ಇಂದು (ಮೇ 29) ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಕೂಡ ಕೇಕ್​ ಕತ್ತರಿಸಿ ‘ರೆಬೆಲ್​ ಸ್ಟಾರ್​’ ಕುರಿತು ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಅಪ್​ ಲೋಡ್​ ಮಾಡಿಕೊಂಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

1 / 5
‘ಆಕಾಶಕ್ಕೆ ಯಾವುದೇ ಮಿತಿ ಇಲ್ಲ. ಅಂಬರೀಷ್​ ಎಂದರೆ ಆಕಾಶದ ದೇವರು. ಹಾಗಾಗಿ ನಿಮ್ಮ ಪ್ರೀತಿಗೂ ಕೂಡ ಮಿತಿ ಇಲ್ಲ’ ಎಂದು ಸುಮಲತಾ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಅವರು ಅಂಬಿಯ ಗುಣಗಾನ ಮಾಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

2 / 5
‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

3 / 5
‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

4 / 5
ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

5 / 5

Published On - 8:53 am, Sun, 29 May 22

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?