AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​

Ambareesh Birthday: ‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಜನ್ಮದಿನವನ್ನು (ಮೇ 29) ಸುಮಲತಾ ಆಚರಿಸಿದ್ದಾರೆ. ಅಂಬಿ ಅಮರ ಎಂಬುದನ್ನು ಅವರು ಮತ್ತೆ ಹೇಳಿದ್ದಾರೆ.

TV9 Web
| Edited By: |

Updated on:May 29, 2022 | 8:53 AM

Share
‘ಮಂಡ್ಯದ ಗಂಡು’ ಅಂಬರೀಷ್​​ ಅವರ ಜನ್ಮದಿನವನ್ನು ಇಂದು (ಮೇ 29) ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಕೂಡ ಕೇಕ್​ ಕತ್ತರಿಸಿ ‘ರೆಬೆಲ್​ ಸ್ಟಾರ್​’ ಕುರಿತು ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಅಪ್​ ಲೋಡ್​ ಮಾಡಿಕೊಂಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

1 / 5
‘ಆಕಾಶಕ್ಕೆ ಯಾವುದೇ ಮಿತಿ ಇಲ್ಲ. ಅಂಬರೀಷ್​ ಎಂದರೆ ಆಕಾಶದ ದೇವರು. ಹಾಗಾಗಿ ನಿಮ್ಮ ಪ್ರೀತಿಗೂ ಕೂಡ ಮಿತಿ ಇಲ್ಲ’ ಎಂದು ಸುಮಲತಾ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಅವರು ಅಂಬಿಯ ಗುಣಗಾನ ಮಾಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

2 / 5
‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

3 / 5
‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

4 / 5
ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

5 / 5

Published On - 8:53 am, Sun, 29 May 22

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ