Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​

Ambareesh Birthday: ‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಜನ್ಮದಿನವನ್ನು (ಮೇ 29) ಸುಮಲತಾ ಆಚರಿಸಿದ್ದಾರೆ. ಅಂಬಿ ಅಮರ ಎಂಬುದನ್ನು ಅವರು ಮತ್ತೆ ಹೇಳಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:May 29, 2022 | 8:53 AM

‘ಮಂಡ್ಯದ ಗಂಡು’ ಅಂಬರೀಷ್​​ ಅವರ ಜನ್ಮದಿನವನ್ನು ಇಂದು (ಮೇ 29) ಅಭಿಮಾನಿಗಳು ಆಚರಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಕೂಡ ಕೇಕ್​ ಕತ್ತರಿಸಿ ‘ರೆಬೆಲ್​ ಸ್ಟಾರ್​’ ಕುರಿತು ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಅಪ್​ ಲೋಡ್​ ಮಾಡಿಕೊಂಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

1 / 5
‘ಆಕಾಶಕ್ಕೆ ಯಾವುದೇ ಮಿತಿ ಇಲ್ಲ. ಅಂಬರೀಷ್​ ಎಂದರೆ ಆಕಾಶದ ದೇವರು. ಹಾಗಾಗಿ ನಿಮ್ಮ ಪ್ರೀತಿಗೂ ಕೂಡ ಮಿತಿ ಇಲ್ಲ’ ಎಂದು ಸುಮಲತಾ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಅವರು ಅಂಬಿಯ ಗುಣಗಾನ ಮಾಡಿದ್ದಾರೆ.

Sumalatha Ambareesh celebrates 70th Birthday of Rebel Star Ambareesh

2 / 5
‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

‘ಸಾಕಷ್ಟು ನೆನಪುಗಳು, ಜೀವಮಾನಕ್ಕಾಗುವಷ್ಟು ಖುಷಿ ಮತ್ತು ಅಪರಿಮಿತವಾದ ಪ್ರೀತಿಯನ್ನು ನೀಡಿ ನೀವು ನಮ್ಮನ್ನು ಬಿಟ್ಟು ಹೋದ್ರಿ’ ಎಂದಿದ್ದಾರೆ ಸುಮಲತಾ. ಅಭಿಮಾನಿಗಳು ಕೂಡ ಈ ಸಂದರ್ಭದಲ್ಲಿ ಅಂಬಿ ಕುರಿತ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

3 / 5
‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

‘ವಿಶಾಲ ಹೃದಯದ ವ್ಯಕ್ತಿಗೆ 70 ವರ್ಷ ಎಂಬುದು ಸಣ್ಣ ಸಂಖ್ಯೆ. ನೀವು ಯಾವಾಗಲೂ ಜೀವಂತವಾಗಿರುತ್ತೀರಿ. ಅಂಬಿ ಫಾರೆವರ್​. ಅಂಬಿ ಅಮರ’ ಎಂದು ಹೇಳುವ ಮೂಲಕ ‘ರೆಬೆಲ್​ ಸ್ಟಾರ್​’ ಹುಟ್ಟುಹಬ್ಬವನ್ನು ಸುಮಲತಾ ಆಚರಿಸಿದ್ದಾರೆ.

4 / 5
ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಂಬರೀಷ್​ ಅವರು ನೀಡಿದ ಕೊಡುಗೆ ಅಪಾರ. ಅವರನ್ನು ಆರಾಧಿಸುವ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಜನ್ಮದಿನದ ಪ್ರಯುಕ್ತ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

5 / 5

Published On - 8:53 am, Sun, 29 May 22

Follow us
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!