ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ದರ್ಶನ್ ಸಲುವಾಗಿ ಪೂಜೆ ಮಾಡಿಸಿದ ಸುಮಲತಾ ಅಂಬರೀಷ್?
ಸುಮಲತಾ ಅಂಬರೀಷ್ ಹಾಗೂ ದರ್ಶನ್ ನಡುವೆ ಆತ್ಮೀಯತೆ ಇದೆ. ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ದರ್ಶನ್ ಅವರಿಗೆ ಈಗ ಕಷ್ಟದ ಕಾಲ. ಆದ್ದರಿಂದ ಅವರ ಆಪ್ತರು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೊಜೆ ಸಲ್ಲಿಸುತ್ತಿದ್ದಾರೆ. ಸುಮಲತಾ ಅಂಬರೀಷ್ ಅವರು ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿದ ಫೋಟೋಗಳು ವೈರಲ್ ಆಗುತ್ತಿವೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us




