AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ದರ್ಶನ್​ ಸಲುವಾಗಿ ಪೂಜೆ ಮಾಡಿಸಿದ ಸುಮಲತಾ ಅಂಬರೀಷ್​?

ಸುಮಲತಾ ಅಂಬರೀಷ್​ ಹಾಗೂ ದರ್ಶನ್​ ನಡುವೆ ಆತ್ಮೀಯತೆ ಇದೆ. ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ದರ್ಶನ್​ ಅವರಿಗೆ ಈಗ ಕಷ್ಟದ ಕಾಲ. ಆದ್ದರಿಂದ ಅವರ ಆಪ್ತರು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೊಜೆ ಸಲ್ಲಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಅವರು ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿದ ಫೋಟೋಗಳು ವೈರಲ್​ ಆಗುತ್ತಿವೆ.

ಮದನ್​ ಕುಮಾರ್​
|

Updated on: Aug 02, 2024 | 9:11 PM

Share
ಹಿರಿಯ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದರ್ಶನ್​ ಸಲುವಾಗಿಯೇ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹಿರಿಯ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದರ್ಶನ್​ ಸಲುವಾಗಿಯೇ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

1 / 7
ಶಿರಡಿ ಶ್ರೀ ಸಾಯಿ ಬಾಬಾ ದೇವಸ್ಥಾನದ ಎದುರು ಸುಮಲತಾ ಅಂಬರೀಷ್​ ಅವರು ಫೋಟೋ ತೆಗೆಸಿಕೊಂಡಿದ್ದಾರೆ. ಅದನ್ನು ನೋಡಿದ ಅಭಿಮಾನಿಗಳಿಗೆ ದರ್ಶನ್​ ವಿಚಾರ ನೆನಪಾಗಿದೆ. ಫೋಟೋಗಳು ವೈರಲ್​ ಆಗಿವೆ.

ಶಿರಡಿ ಶ್ರೀ ಸಾಯಿ ಬಾಬಾ ದೇವಸ್ಥಾನದ ಎದುರು ಸುಮಲತಾ ಅಂಬರೀಷ್​ ಅವರು ಫೋಟೋ ತೆಗೆಸಿಕೊಂಡಿದ್ದಾರೆ. ಅದನ್ನು ನೋಡಿದ ಅಭಿಮಾನಿಗಳಿಗೆ ದರ್ಶನ್​ ವಿಚಾರ ನೆನಪಾಗಿದೆ. ಫೋಟೋಗಳು ವೈರಲ್​ ಆಗಿವೆ.

2 / 7
ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಪಡೆದ ಪ್ರಸಾದದ ಫೋಟೋವನ್ನು ಕೂಡ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸುಮಲತಾ ಅಂಬರೀಷ್​ ಅವರು ಹಂಚಿಕೊಂಡಿದ್ದಾರೆ. ಕೆಲಸದ ನಡುವೆ ಬಿಡುವು ಮಾಡಿಕೊಂಡು ಅವರು ದೇವರ ದರ್ಶನ ಪಡೆದಿದ್ದಾರೆ.

ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಪಡೆದ ಪ್ರಸಾದದ ಫೋಟೋವನ್ನು ಕೂಡ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸುಮಲತಾ ಅಂಬರೀಷ್​ ಅವರು ಹಂಚಿಕೊಂಡಿದ್ದಾರೆ. ಕೆಲಸದ ನಡುವೆ ಬಿಡುವು ಮಾಡಿಕೊಂಡು ಅವರು ದೇವರ ದರ್ಶನ ಪಡೆದಿದ್ದಾರೆ.

3 / 7
ಅಂಬರೀಷ್​ ಕುಟುಂಬದ ಜೊತೆ ದರ್ಶನ್​ ಅವರಿಗೆ ವಿಶೇಷ ನಂಟು ಇದೆ. ಅಂಬರೀಷ್​ ಅವರಿಗೆ ದರ್ಶನ್​ ತುಂಬ ಗೌರವ ನೀಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ದರ್ಶನ್​ ಅವರು ಅಂಬಿ ಫ್ಯಾಮಿಲಿ ಜೊತೆ ಕಾಣಿಸಿಕೊಂಡಿದ್ದುಂಟು.

ಅಂಬರೀಷ್​ ಕುಟುಂಬದ ಜೊತೆ ದರ್ಶನ್​ ಅವರಿಗೆ ವಿಶೇಷ ನಂಟು ಇದೆ. ಅಂಬರೀಷ್​ ಅವರಿಗೆ ದರ್ಶನ್​ ತುಂಬ ಗೌರವ ನೀಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ದರ್ಶನ್​ ಅವರು ಅಂಬಿ ಫ್ಯಾಮಿಲಿ ಜೊತೆ ಕಾಣಿಸಿಕೊಂಡಿದ್ದುಂಟು.

4 / 7
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅವರು ಜೈಲು ಸೇರುವಂತಾಯಿತು. ಆಗಸ್ಟ್​ 14ರವರೆಗೂ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣುತ್ತಿಲ್ಲ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅವರು ಜೈಲು ಸೇರುವಂತಾಯಿತು. ಆಗಸ್ಟ್​ 14ರವರೆಗೂ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣುತ್ತಿಲ್ಲ.

5 / 7
ಈ ಕೇಸ್​ ಬಗ್ಗೆ ಸುಮಲತಾ ಅಂಬರೀಷ್​ ಅವರು ಮೌನವಾಗಿದ್ದರು. ಸಾಕಷ್ಟು ದಿನಗಳು ಕಳೆದ ಬಳಿಕ ಅವರು ಮೌನ ಮುರಿದಿದ್ದರು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅವರು ಸುದೀರ್ಘ ಪತ್ರವನ್ನು ಹಂಚಿಕೊಂಡಿದ್ದರು.

ಈ ಕೇಸ್​ ಬಗ್ಗೆ ಸುಮಲತಾ ಅಂಬರೀಷ್​ ಅವರು ಮೌನವಾಗಿದ್ದರು. ಸಾಕಷ್ಟು ದಿನಗಳು ಕಳೆದ ಬಳಿಕ ಅವರು ಮೌನ ಮುರಿದಿದ್ದರು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅವರು ಸುದೀರ್ಘ ಪತ್ರವನ್ನು ಹಂಚಿಕೊಂಡಿದ್ದರು.

6 / 7
ಕೊಲೆ ಆರೋಪದಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಬೆಂಗಳೂರು ಪೊಲೀಸರು ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ಅನೇಕ ಸಾಕ್ಷಿಗಳನ್ನು ಕಲೆಹಾಕಿದ್ದಾರೆ. ದಿನದಿಂದ ದಿನಕ್ಕೆ ಹೊಸ ಹೊಸ ಸಾಕ್ಷಿಗಳು ಸಿಗುತ್ತಿವೆ.

ಕೊಲೆ ಆರೋಪದಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಬೆಂಗಳೂರು ಪೊಲೀಸರು ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ಅನೇಕ ಸಾಕ್ಷಿಗಳನ್ನು ಕಲೆಹಾಕಿದ್ದಾರೆ. ದಿನದಿಂದ ದಿನಕ್ಕೆ ಹೊಸ ಹೊಸ ಸಾಕ್ಷಿಗಳು ಸಿಗುತ್ತಿವೆ.

7 / 7
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ