AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ದರ್ಶನ್​ ಸಲುವಾಗಿ ಪೂಜೆ ಮಾಡಿಸಿದ ಸುಮಲತಾ ಅಂಬರೀಷ್​?

ಸುಮಲತಾ ಅಂಬರೀಷ್​ ಹಾಗೂ ದರ್ಶನ್​ ನಡುವೆ ಆತ್ಮೀಯತೆ ಇದೆ. ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ದರ್ಶನ್​ ಅವರಿಗೆ ಈಗ ಕಷ್ಟದ ಕಾಲ. ಆದ್ದರಿಂದ ಅವರ ಆಪ್ತರು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೊಜೆ ಸಲ್ಲಿಸುತ್ತಿದ್ದಾರೆ. ಸುಮಲತಾ ಅಂಬರೀಷ್​ ಅವರು ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿದ ಫೋಟೋಗಳು ವೈರಲ್​ ಆಗುತ್ತಿವೆ.

ಮದನ್​ ಕುಮಾರ್​
|

Updated on: Aug 02, 2024 | 9:11 PM

Share
ಹಿರಿಯ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದರ್ಶನ್​ ಸಲುವಾಗಿಯೇ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹಿರಿಯ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದರ್ಶನ್​ ಸಲುವಾಗಿಯೇ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

1 / 7
ಶಿರಡಿ ಶ್ರೀ ಸಾಯಿ ಬಾಬಾ ದೇವಸ್ಥಾನದ ಎದುರು ಸುಮಲತಾ ಅಂಬರೀಷ್​ ಅವರು ಫೋಟೋ ತೆಗೆಸಿಕೊಂಡಿದ್ದಾರೆ. ಅದನ್ನು ನೋಡಿದ ಅಭಿಮಾನಿಗಳಿಗೆ ದರ್ಶನ್​ ವಿಚಾರ ನೆನಪಾಗಿದೆ. ಫೋಟೋಗಳು ವೈರಲ್​ ಆಗಿವೆ.

ಶಿರಡಿ ಶ್ರೀ ಸಾಯಿ ಬಾಬಾ ದೇವಸ್ಥಾನದ ಎದುರು ಸುಮಲತಾ ಅಂಬರೀಷ್​ ಅವರು ಫೋಟೋ ತೆಗೆಸಿಕೊಂಡಿದ್ದಾರೆ. ಅದನ್ನು ನೋಡಿದ ಅಭಿಮಾನಿಗಳಿಗೆ ದರ್ಶನ್​ ವಿಚಾರ ನೆನಪಾಗಿದೆ. ಫೋಟೋಗಳು ವೈರಲ್​ ಆಗಿವೆ.

2 / 7
ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಪಡೆದ ಪ್ರಸಾದದ ಫೋಟೋವನ್ನು ಕೂಡ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸುಮಲತಾ ಅಂಬರೀಷ್​ ಅವರು ಹಂಚಿಕೊಂಡಿದ್ದಾರೆ. ಕೆಲಸದ ನಡುವೆ ಬಿಡುವು ಮಾಡಿಕೊಂಡು ಅವರು ದೇವರ ದರ್ಶನ ಪಡೆದಿದ್ದಾರೆ.

ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಪಡೆದ ಪ್ರಸಾದದ ಫೋಟೋವನ್ನು ಕೂಡ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಸುಮಲತಾ ಅಂಬರೀಷ್​ ಅವರು ಹಂಚಿಕೊಂಡಿದ್ದಾರೆ. ಕೆಲಸದ ನಡುವೆ ಬಿಡುವು ಮಾಡಿಕೊಂಡು ಅವರು ದೇವರ ದರ್ಶನ ಪಡೆದಿದ್ದಾರೆ.

3 / 7
ಅಂಬರೀಷ್​ ಕುಟುಂಬದ ಜೊತೆ ದರ್ಶನ್​ ಅವರಿಗೆ ವಿಶೇಷ ನಂಟು ಇದೆ. ಅಂಬರೀಷ್​ ಅವರಿಗೆ ದರ್ಶನ್​ ತುಂಬ ಗೌರವ ನೀಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ದರ್ಶನ್​ ಅವರು ಅಂಬಿ ಫ್ಯಾಮಿಲಿ ಜೊತೆ ಕಾಣಿಸಿಕೊಂಡಿದ್ದುಂಟು.

ಅಂಬರೀಷ್​ ಕುಟುಂಬದ ಜೊತೆ ದರ್ಶನ್​ ಅವರಿಗೆ ವಿಶೇಷ ನಂಟು ಇದೆ. ಅಂಬರೀಷ್​ ಅವರಿಗೆ ದರ್ಶನ್​ ತುಂಬ ಗೌರವ ನೀಡುತ್ತಿದ್ದರು. ಅನೇಕ ಸಂದರ್ಭಗಳಲ್ಲಿ ದರ್ಶನ್​ ಅವರು ಅಂಬಿ ಫ್ಯಾಮಿಲಿ ಜೊತೆ ಕಾಣಿಸಿಕೊಂಡಿದ್ದುಂಟು.

4 / 7
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅವರು ಜೈಲು ಸೇರುವಂತಾಯಿತು. ಆಗಸ್ಟ್​ 14ರವರೆಗೂ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣುತ್ತಿಲ್ಲ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅವರು ಜೈಲು ಸೇರುವಂತಾಯಿತು. ಆಗಸ್ಟ್​ 14ರವರೆಗೂ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣುತ್ತಿಲ್ಲ.

5 / 7
ಈ ಕೇಸ್​ ಬಗ್ಗೆ ಸುಮಲತಾ ಅಂಬರೀಷ್​ ಅವರು ಮೌನವಾಗಿದ್ದರು. ಸಾಕಷ್ಟು ದಿನಗಳು ಕಳೆದ ಬಳಿಕ ಅವರು ಮೌನ ಮುರಿದಿದ್ದರು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅವರು ಸುದೀರ್ಘ ಪತ್ರವನ್ನು ಹಂಚಿಕೊಂಡಿದ್ದರು.

ಈ ಕೇಸ್​ ಬಗ್ಗೆ ಸುಮಲತಾ ಅಂಬರೀಷ್​ ಅವರು ಮೌನವಾಗಿದ್ದರು. ಸಾಕಷ್ಟು ದಿನಗಳು ಕಳೆದ ಬಳಿಕ ಅವರು ಮೌನ ಮುರಿದಿದ್ದರು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅವರು ಸುದೀರ್ಘ ಪತ್ರವನ್ನು ಹಂಚಿಕೊಂಡಿದ್ದರು.

6 / 7
ಕೊಲೆ ಆರೋಪದಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಬೆಂಗಳೂರು ಪೊಲೀಸರು ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ಅನೇಕ ಸಾಕ್ಷಿಗಳನ್ನು ಕಲೆಹಾಕಿದ್ದಾರೆ. ದಿನದಿಂದ ದಿನಕ್ಕೆ ಹೊಸ ಹೊಸ ಸಾಕ್ಷಿಗಳು ಸಿಗುತ್ತಿವೆ.

ಕೊಲೆ ಆರೋಪದಲ್ಲಿ ದರ್ಶನ್​ಗೆ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಬೆಂಗಳೂರು ಪೊಲೀಸರು ದರ್ಶನ್ ಹಾಗೂ ಗ್ಯಾಂಗ್​ ವಿರುದ್ಧ ಅನೇಕ ಸಾಕ್ಷಿಗಳನ್ನು ಕಲೆಹಾಕಿದ್ದಾರೆ. ದಿನದಿಂದ ದಿನಕ್ಕೆ ಹೊಸ ಹೊಸ ಸಾಕ್ಷಿಗಳು ಸಿಗುತ್ತಿವೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ