AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾರಣಿಗಳಿಗೆ ಮಗ ಅಭಿಷೇಕ್ ಮದುವೆಯ ಆಹ್ವಾನ ಪತ್ರಿಕೆ ನೀಡಿದ ಸುಮಲತಾ ಅಂಬರೀಶ್: ಚಿತ್ರಗಳಲ್ಲಿ ನೋಡಿ

ಅಭಿಷೇಕ್ ಅಂಬರೀಶ್ ವಿವಾಹ ಕೆಲವೇ ದಿನಗಳಲ್ಲಿದ್ದು, ಸಂಸದೆ ಸುಮಲತಾ ಅಂಬರೀಶ್ ಅವರು ಹಲವು ರಾಜಕಾರಣಿಗಳನ್ನು ಮದುವೆಗೆ ಆಹ್ವಾನಿಸಿದ್ದಾರೆ. ಯಾರೆಲ್ಲ ರಾಜಕಾರಣಿಗಳಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ? ಚಿತ್ರಗಳಲ್ಲಿ ನೋಡಿ

ಮಂಜುನಾಥ ಸಿ.
|

Updated on: Apr 05, 2023 | 10:35 PM

Share
ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿಷೇಕ್-ಅವಿವಾ ಮದುವೆ ಆಹ್ವಾನ ಪತ್ರಿಕೆ ನೀಡಿದ ಸುಮಲತಾ ಅಂಬರೀಶ್

ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿಷೇಕ್-ಅವಿವಾ ಮದುವೆ ಆಹ್ವಾನ ಪತ್ರಿಕೆ ನೀಡಿದ ಸುಮಲತಾ ಅಂಬರೀಶ್

1 / 5
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಗನ ಮದುವೆ ಆಹ್ವಾನ ಪತ್ರಿಕೆ ನೀಡಿದ ಸುಮಲತಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಗನ ಮದುವೆ ಆಹ್ವಾನ ಪತ್ರಿಕೆ ನೀಡಿದ ಸುಮಲತಾ

2 / 5
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಆಹ್ವಾನ ಪತ್ರಿಕೆ ನೀಡಿದ ಸಂಸದೆ ಸುಮಲತಾ ಅಂಬರೀಶ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಆಹ್ವಾನ ಪತ್ರಿಕೆ ನೀಡಿದ ಸಂಸದೆ ಸುಮಲತಾ ಅಂಬರೀಶ್

3 / 5
ಸಚಿವ ಅನುರಾಗ್ ಠಾಕೂರ್ ಅವರಿಗೆ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ ಸುಮಲತಾ

ಸಚಿವ ಅನುರಾಗ್ ಠಾಕೂರ್ ಅವರಿಗೆ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ ಸುಮಲತಾ

4 / 5
ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಆಹ್ವಾನ ನೀಡಿದರು.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಆಹ್ವಾನ ನೀಡಿದರು.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ