AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monte Carlo Masters: ಕ್ಲೇ ಕೋರ್ಟ್​ನಲ್ಲಿ ಇತಿಹಾಸ ನಿರ್ಮಿಸಿದ ಸುಮಿತ್ ನಗಾಲ್..!

Monte Carlo Masters: ಭಾರತದ ನಂಬರ್ 1 ಟೆನಿಸ್ ಸ್ಟಾರ್ ಸುಮಿತ್ ನಗಾಲ್ ಸೋಮವಾರ ಫ್ರಾನ್ಸ್‌ನ ಮಾಂಟೆ ಕಾರ್ಲೊದಲ್ಲಿ ನಡೆದ ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯಲ್ಲಿ ವಿಶ್ವದ 38ನೇ ಶ್ರೇಯಾಂಕದ ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಸೋಲಿಸುವ ಮೂಲಕ ಮುಖ್ಯ ಡ್ರಾ ಸಿಂಗಲ್ಸ್ ಪಂದ್ಯವನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸ ನಿರ್ಮಿಸಿದ್ದಾರೆ.

ಪೃಥ್ವಿಶಂಕರ
|

Updated on:Apr 08, 2024 | 10:09 PM

Share
ಭಾರತದ ನಂಬರ್ 1 ಟೆನಿಸ್ ಸ್ಟಾರ್ ಸುಮಿತ್ ನಗಾಲ್ ಸೋಮವಾರ ಫ್ರಾನ್ಸ್‌ನ ಮಾಂಟೆ ಕಾರ್ಲೊದಲ್ಲಿ ನಡೆದ ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯಲ್ಲಿ ವಿಶ್ವದ 38ನೇ ಶ್ರೇಯಾಂಕದ ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಸೋಲಿಸುವ ಮೂಲಕ ಮುಖ್ಯ ಡ್ರಾ ಸಿಂಗಲ್ಸ್ ಪಂದ್ಯವನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸ ನಿರ್ಮಿಸಿದ್ದಾರೆ.

ಭಾರತದ ನಂಬರ್ 1 ಟೆನಿಸ್ ಸ್ಟಾರ್ ಸುಮಿತ್ ನಗಾಲ್ ಸೋಮವಾರ ಫ್ರಾನ್ಸ್‌ನ ಮಾಂಟೆ ಕಾರ್ಲೊದಲ್ಲಿ ನಡೆದ ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯಲ್ಲಿ ವಿಶ್ವದ 38ನೇ ಶ್ರೇಯಾಂಕದ ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಸೋಲಿಸುವ ಮೂಲಕ ಮುಖ್ಯ ಡ್ರಾ ಸಿಂಗಲ್ಸ್ ಪಂದ್ಯವನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸ ನಿರ್ಮಿಸಿದ್ದಾರೆ.

1 / 8
ಅರ್ಹತಾ ಪಂದ್ಯಾವಳಿಯನ್ನು ಆಡುವ ಮೂಲಕ ಎಟಿಪಿ ಮಾಸ್ಟರ್ಸ್ 1000 ಪಂದ್ಯಾವಳಿಗೆ ಪ್ರವೇಶ ಪಡೆದಿದ್ದ ನಗಾಲ್, ತಮ್ಮ ಇಟಾಲಿಯನ್ ಎದುರಾಳಿ ಮ್ಯಾಟಿಯೊ ಅರ್ನಾಲ್ಡಿ ಅವರನ್ನು 5-7, 6-2, 6-4 ಸೆಟ್​ಗಳಿಂದ ಮಣಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಅರ್ಹತಾ ಪಂದ್ಯಾವಳಿಯನ್ನು ಆಡುವ ಮೂಲಕ ಎಟಿಪಿ ಮಾಸ್ಟರ್ಸ್ 1000 ಪಂದ್ಯಾವಳಿಗೆ ಪ್ರವೇಶ ಪಡೆದಿದ್ದ ನಗಾಲ್, ತಮ್ಮ ಇಟಾಲಿಯನ್ ಎದುರಾಳಿ ಮ್ಯಾಟಿಯೊ ಅರ್ನಾಲ್ಡಿ ಅವರನ್ನು 5-7, 6-2, 6-4 ಸೆಟ್​ಗಳಿಂದ ಮಣಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದಾರೆ.

2 / 8
ಬಹಳ ರೋಚಕತೆಯಿಂದ ಕೂಡಿದ್ದ ಈ ಪಂದ್ಯದ ಮೊದಲ ಸೆಟ್​ ಅನ್ನು 5-7 ಅಂತರದಿಂದ ಮ್ಯಾಟಿಯೊ ಅರ್ನಾಲ್ಡಿ ಗೆದ್ದುಕೊಂಡ್ಡರು. ಆದರೆ ಆ ಬಳಿಕ ಪುಟಿದೆದ್ದ ನಗಾಲ್ ಉಳಿದೆರಡು ಸೆಟ್​ಗಳನ್ನು 6-2, 6-4 ರಿಂದ ಗೆಲ್ಲುವ ಮೂಲಕ ಪಂದ್ಯವನ್ನು ತನ್ನದಾಗಿಸಿಕೊಂಡರು.

ಬಹಳ ರೋಚಕತೆಯಿಂದ ಕೂಡಿದ್ದ ಈ ಪಂದ್ಯದ ಮೊದಲ ಸೆಟ್​ ಅನ್ನು 5-7 ಅಂತರದಿಂದ ಮ್ಯಾಟಿಯೊ ಅರ್ನಾಲ್ಡಿ ಗೆದ್ದುಕೊಂಡ್ಡರು. ಆದರೆ ಆ ಬಳಿಕ ಪುಟಿದೆದ್ದ ನಗಾಲ್ ಉಳಿದೆರಡು ಸೆಟ್​ಗಳನ್ನು 6-2, 6-4 ರಿಂದ ಗೆಲ್ಲುವ ಮೂಲಕ ಪಂದ್ಯವನ್ನು ತನ್ನದಾಗಿಸಿಕೊಂಡರು.

3 / 8
ಇದೀಗ ನಗಾಲ್ ತಮ್ಮ ಮುಂದಿನ ಸುತ್ತಿನಲ್ಲಿ ವಿಶ್ವ ರ್ಯಾಂಕಿಂಗ್​ನಲ್ಲಿ ಏಳನೇ ಸ್ಥಾನದಲ್ಲಿರುವ ಡೆನ್ಮಾರ್ಕ್​ನ ಹೊಲ್ಗರ್ ರೂನ್ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯ ಏಪ್ರಿಲ್ 10 ರಂದು ನಡೆಯಲ್ಲಿದೆ.

ಇದೀಗ ನಗಾಲ್ ತಮ್ಮ ಮುಂದಿನ ಸುತ್ತಿನಲ್ಲಿ ವಿಶ್ವ ರ್ಯಾಂಕಿಂಗ್​ನಲ್ಲಿ ಏಳನೇ ಸ್ಥಾನದಲ್ಲಿರುವ ಡೆನ್ಮಾರ್ಕ್​ನ ಹೊಲ್ಗರ್ ರೂನ್ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯ ಏಪ್ರಿಲ್ 10 ರಂದು ನಡೆಯಲ್ಲಿದೆ.

4 / 8
ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಮಣಿಸುವುದರೊಂದಿಗೆ ನಗಾಲ್ ಈ ಸೀಸನ್​ನಲ್ಲಿ ದಾಖಲೆಯ ಎರಡನೇ ಬಾರಿಗೆ ಒಟ್ಟಾರೆ ಮೂರನೇ ಬಾರಿಗೆ ಅಗ್ರ 50 ರೊಳಗಿನ ಶ್ರೇಯಾಂಕಿತ ಆಟಗಾರನನ್ನು ಸೋಲಿಸಿದ ದಾಖಲೆ ನಿರ್ಮಿಸಿದ್ದಾರೆ.

ಮ್ಯಾಟಿಯೊ ಅರ್ನಾಲ್ಡಿ ಅವರನ್ನು ಮಣಿಸುವುದರೊಂದಿಗೆ ನಗಾಲ್ ಈ ಸೀಸನ್​ನಲ್ಲಿ ದಾಖಲೆಯ ಎರಡನೇ ಬಾರಿಗೆ ಒಟ್ಟಾರೆ ಮೂರನೇ ಬಾರಿಗೆ ಅಗ್ರ 50 ರೊಳಗಿನ ಶ್ರೇಯಾಂಕಿತ ಆಟಗಾರನನ್ನು ಸೋಲಿಸಿದ ದಾಖಲೆ ನಿರ್ಮಿಸಿದ್ದಾರೆ.

5 / 8
ಇದಕ್ಕೂ ಮೊದಲು ನಗಾಲ್, ಈ ಸೀಸನ್ ಆರಂಭದಲ್ಲಿ ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್‌ನಲ್ಲಿ ವಿಶ್ವದ 27 ನೇ ಶ್ರೇಯಾಂಕದ ಅಲೆಕ್ಸಾಂಡರ್ ಬುಬ್ಲಿಕ್ ಅವರನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದರು.

ಇದಕ್ಕೂ ಮೊದಲು ನಗಾಲ್, ಈ ಸೀಸನ್ ಆರಂಭದಲ್ಲಿ ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್‌ನಲ್ಲಿ ವಿಶ್ವದ 27 ನೇ ಶ್ರೇಯಾಂಕದ ಅಲೆಕ್ಸಾಂಡರ್ ಬುಬ್ಲಿಕ್ ಅವರನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದರು.

6 / 8
ಇದಲ್ಲದೆ, ಮಾರ್ಚ್ 2021 ರಲ್ಲಿ ನಗಾಲ್ ವಿಶ್ವದ 22ನೇ ಶ್ರೇಯಾಂಕದಲ್ಲಿದ್ದ ಚಿಲಿಯ ಕ್ರಿಸ್ಟಿಯನ್ ಗ್ಯಾರಿನ್ ಅವರನ್ನು ಮಣಿಸಿದ್ದರು.

ಇದಲ್ಲದೆ, ಮಾರ್ಚ್ 2021 ರಲ್ಲಿ ನಗಾಲ್ ವಿಶ್ವದ 22ನೇ ಶ್ರೇಯಾಂಕದಲ್ಲಿದ್ದ ಚಿಲಿಯ ಕ್ರಿಸ್ಟಿಯನ್ ಗ್ಯಾರಿನ್ ಅವರನ್ನು ಮಣಿಸಿದ್ದರು.

7 / 8
ಇದಕ್ಕೂ ಮೊದಲು ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ನಾಗಲ್ 63ನೇ ಶ್ರೇಯಾಂಕದ ಇಟಲಿಯ ಫ್ಲಾವಿಯೊ ಕೊಬೊಲಿ ಮತ್ತು ನಂತರ 55ನೇ ಶ್ರೇಯಾಂಕದ ಅರ್ಜೆಂಟೀನಾದ ಡಯಾಜ್ ಅಕೋಸ್ಟಾ ಅವರನ್ನು ಸೋಲಿಸುವ ಮೂಲಕ ಪಂದ್ಯಾವಳಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.

ಇದಕ್ಕೂ ಮೊದಲು ಎಟಿಪಿ ಮಾಸ್ಟರ್ಸ್ ಕ್ಲೇಕೋರ್ಟ್ ಪಂದ್ಯಾವಳಿಯ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ನಾಗಲ್ 63ನೇ ಶ್ರೇಯಾಂಕದ ಇಟಲಿಯ ಫ್ಲಾವಿಯೊ ಕೊಬೊಲಿ ಮತ್ತು ನಂತರ 55ನೇ ಶ್ರೇಯಾಂಕದ ಅರ್ಜೆಂಟೀನಾದ ಡಯಾಜ್ ಅಕೋಸ್ಟಾ ಅವರನ್ನು ಸೋಲಿಸುವ ಮೂಲಕ ಪಂದ್ಯಾವಳಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.

8 / 8

Published On - 10:07 pm, Mon, 8 April 24

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ