Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer foods: ನೆಲ್ಲಿಕಾಯಿಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ? ಬೇಸಿಗೆಯಲ್ಲಿ ಹೀಗೆ ಬಳಸಿ

Amla for summer: ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅಗತ್ಯ ಹೆಚ್ಚು. ಇದರೊಂದಿಗೆ ವಿಟಮಿನ್ ಸಿ ಇರುವ ಆಹಾರಗಳನ್ನು ಸೇವಿಸುವುದು ಸೂಕ್ತ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ನೆಲ್ಲಿಕಾಯಿಯನ್ನು ನೀವು ಚಟ್ನಿ, ಕ್ಯಾಂಡಿ, ಉಪ್ಪಿನಕಾಯಿ, ಜಾಮ್ ಮೊದಲಾದ ಮಾದರಿಯಲ್ಲಿ ತಯಾರಿಸಿ ಸೇವಿಸಬಹುದು.

shivaprasad.hs
|

Updated on: Apr 23, 2022 | 6:50 AM

ನೆಲ್ಲಿಕಾಯಿಯು ತನ್ನ ರೋಗ ನಿರೋಧಕ, ಕ್ಯಾನ್ಸರ್ ವಿರೋಧಿ ಮತ್ತು ಉರಿಯೂತವನ್ನು ಕಡಿಮೆಗೊಳಿಸುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಹೀಗಾಗಿಯೇ ಇದನ್ನು ಆರೋಗ್ಯಕರ ಎಂದು ಪರಿಗಣಿಸಲಾಗಿದೆ. ಈ ಬೇಸಿಗೆ ಕಾಲದಲ್ಲಿ ನೀವು ನೆಲ್ಲಿಕಾಯಿಯನ್ನು ಅನೇಕ ರೀತಿಯಲ್ಲಿ ಆಹಾರವಾಗಿ ಸೇವಿಸಬಹುದು. ಆ ವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಉಪ್ಪಿನಕಾಯಿ: ನೆಲ್ಲಿಕಾಯಿಯ ಉಪ್ಪಿನಕಾಯಿ ಬಹಳಷ್ಟು ಜನರಿಗೆ ಪ್ರಾಣ. ಇದು ಆರೋಗ್ಯದ ದೃಷ್ಟಿಯಿಂದಲೂ ಉತ್ತಮ. ಇದರಲ್ಲಿರುವ ನಾರಿನಂಶವು ಮಲಬದ್ಧತೆ, ಅತಿಸಾರ ಮುಂತಾದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.

2 / 5
ಕ್ಯಾಂಡಿ: ನೆಲ್ಲಿಕಾಯಿಯು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೀವು ನೆಲ್ಲಿಕಾಯಿ ಕ್ಯಾಂಡಿ ರೂಪದಲ್ಲಿ ಸೇವಿಸಬಹುದು.

3 / 5
ಚಟ್ನಿ: ಬೇಸಿಗೆ ಕಾಲದಲ್ಲಿ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳಲು ನೆಲ್ಲಿಕಾಯಿ ಚಟ್ನಿಯನ್ನೂ ಸೇವಿಸಬಹುದು. ಇದರಿಂದ ಮಾಡಿದ ಚಟ್ನಿಯನ್ನು ಸರಿಯಾಗಿ ಕಾಪಿಟ್ಟುಕೊಂಡರೆ ಬೇಗ ಕೆಡುವುದಿಲ್ಲ. ಈ ಚಟ್ನಿಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು.

4 / 5
ಮುರಬ್ಬ: ನೆಲ್ಲಿಕಾಯಿಯನ್ನು ಜಾಮ್ ರೀತಿ ಮಾಡಿ ಅದನ್ನು ಸೇವಿಸಬಹುದು. ಇದು ಬೇಸಿಗೆಯಲ್ಲಿ ಉತ್ತಮವಾಗಿದೆ. ಇದರಲ್ಲಿರುವ ಅಂಶಗಳು ದೇಹವನ್ನು ತಂಪಾಗಿಸಲು ಕೆಲಸ ಮಾಡುತ್ತದೆ. ವಿಶೇಷತೆ ಏನೆಂದರೆ, ಇದರಲ್ಲಿರುವ ಫೈಟೊನ್ಯೂಟ್ರಿಯೆಂಟ್‌ಗಳು ಮೆದುಳಿನ ಕೋಶಗಳಿಗೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

5 / 5
Follow us
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು