AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer foods: ನೆಲ್ಲಿಕಾಯಿಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ? ಬೇಸಿಗೆಯಲ್ಲಿ ಹೀಗೆ ಬಳಸಿ

Amla for summer: ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅಗತ್ಯ ಹೆಚ್ಚು. ಇದರೊಂದಿಗೆ ವಿಟಮಿನ್ ಸಿ ಇರುವ ಆಹಾರಗಳನ್ನು ಸೇವಿಸುವುದು ಸೂಕ್ತ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ನೆಲ್ಲಿಕಾಯಿಯನ್ನು ನೀವು ಚಟ್ನಿ, ಕ್ಯಾಂಡಿ, ಉಪ್ಪಿನಕಾಯಿ, ಜಾಮ್ ಮೊದಲಾದ ಮಾದರಿಯಲ್ಲಿ ತಯಾರಿಸಿ ಸೇವಿಸಬಹುದು.

shivaprasad.hs
|

Updated on: Apr 23, 2022 | 6:50 AM

Share
ನೆಲ್ಲಿಕಾಯಿಯು ತನ್ನ ರೋಗ ನಿರೋಧಕ, ಕ್ಯಾನ್ಸರ್ ವಿರೋಧಿ ಮತ್ತು ಉರಿಯೂತವನ್ನು ಕಡಿಮೆಗೊಳಿಸುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಹೀಗಾಗಿಯೇ ಇದನ್ನು ಆರೋಗ್ಯಕರ ಎಂದು ಪರಿಗಣಿಸಲಾಗಿದೆ. ಈ ಬೇಸಿಗೆ ಕಾಲದಲ್ಲಿ ನೀವು ನೆಲ್ಲಿಕಾಯಿಯನ್ನು ಅನೇಕ ರೀತಿಯಲ್ಲಿ ಆಹಾರವಾಗಿ ಸೇವಿಸಬಹುದು. ಆ ವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಉಪ್ಪಿನಕಾಯಿ: ನೆಲ್ಲಿಕಾಯಿಯ ಉಪ್ಪಿನಕಾಯಿ ಬಹಳಷ್ಟು ಜನರಿಗೆ ಪ್ರಾಣ. ಇದು ಆರೋಗ್ಯದ ದೃಷ್ಟಿಯಿಂದಲೂ ಉತ್ತಮ. ಇದರಲ್ಲಿರುವ ನಾರಿನಂಶವು ಮಲಬದ್ಧತೆ, ಅತಿಸಾರ ಮುಂತಾದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.

2 / 5
ಕ್ಯಾಂಡಿ: ನೆಲ್ಲಿಕಾಯಿಯು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೀವು ನೆಲ್ಲಿಕಾಯಿ ಕ್ಯಾಂಡಿ ರೂಪದಲ್ಲಿ ಸೇವಿಸಬಹುದು.

3 / 5
ಚಟ್ನಿ: ಬೇಸಿಗೆ ಕಾಲದಲ್ಲಿ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳಲು ನೆಲ್ಲಿಕಾಯಿ ಚಟ್ನಿಯನ್ನೂ ಸೇವಿಸಬಹುದು. ಇದರಿಂದ ಮಾಡಿದ ಚಟ್ನಿಯನ್ನು ಸರಿಯಾಗಿ ಕಾಪಿಟ್ಟುಕೊಂಡರೆ ಬೇಗ ಕೆಡುವುದಿಲ್ಲ. ಈ ಚಟ್ನಿಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು.

4 / 5
ಮುರಬ್ಬ: ನೆಲ್ಲಿಕಾಯಿಯನ್ನು ಜಾಮ್ ರೀತಿ ಮಾಡಿ ಅದನ್ನು ಸೇವಿಸಬಹುದು. ಇದು ಬೇಸಿಗೆಯಲ್ಲಿ ಉತ್ತಮವಾಗಿದೆ. ಇದರಲ್ಲಿರುವ ಅಂಶಗಳು ದೇಹವನ್ನು ತಂಪಾಗಿಸಲು ಕೆಲಸ ಮಾಡುತ್ತದೆ. ವಿಶೇಷತೆ ಏನೆಂದರೆ, ಇದರಲ್ಲಿರುವ ಫೈಟೊನ್ಯೂಟ್ರಿಯೆಂಟ್‌ಗಳು ಮೆದುಳಿನ ಕೋಶಗಳಿಗೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ