Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer foods: ನೆಲ್ಲಿಕಾಯಿಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ? ಬೇಸಿಗೆಯಲ್ಲಿ ಹೀಗೆ ಬಳಸಿ

Amla for summer: ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅಗತ್ಯ ಹೆಚ್ಚು. ಇದರೊಂದಿಗೆ ವಿಟಮಿನ್ ಸಿ ಇರುವ ಆಹಾರಗಳನ್ನು ಸೇವಿಸುವುದು ಸೂಕ್ತ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ನೆಲ್ಲಿಕಾಯಿಯನ್ನು ನೀವು ಚಟ್ನಿ, ಕ್ಯಾಂಡಿ, ಉಪ್ಪಿನಕಾಯಿ, ಜಾಮ್ ಮೊದಲಾದ ಮಾದರಿಯಲ್ಲಿ ತಯಾರಿಸಿ ಸೇವಿಸಬಹುದು.

shivaprasad.hs
|

Updated on: Apr 23, 2022 | 6:50 AM

ನೆಲ್ಲಿಕಾಯಿಯು ತನ್ನ ರೋಗ ನಿರೋಧಕ, ಕ್ಯಾನ್ಸರ್ ವಿರೋಧಿ ಮತ್ತು ಉರಿಯೂತವನ್ನು ಕಡಿಮೆಗೊಳಿಸುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಹೀಗಾಗಿಯೇ ಇದನ್ನು ಆರೋಗ್ಯಕರ ಎಂದು ಪರಿಗಣಿಸಲಾಗಿದೆ. ಈ ಬೇಸಿಗೆ ಕಾಲದಲ್ಲಿ ನೀವು ನೆಲ್ಲಿಕಾಯಿಯನ್ನು ಅನೇಕ ರೀತಿಯಲ್ಲಿ ಆಹಾರವಾಗಿ ಸೇವಿಸಬಹುದು. ಆ ವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಉಪ್ಪಿನಕಾಯಿ: ನೆಲ್ಲಿಕಾಯಿಯ ಉಪ್ಪಿನಕಾಯಿ ಬಹಳಷ್ಟು ಜನರಿಗೆ ಪ್ರಾಣ. ಇದು ಆರೋಗ್ಯದ ದೃಷ್ಟಿಯಿಂದಲೂ ಉತ್ತಮ. ಇದರಲ್ಲಿರುವ ನಾರಿನಂಶವು ಮಲಬದ್ಧತೆ, ಅತಿಸಾರ ಮುಂತಾದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.

2 / 5
ಕ್ಯಾಂಡಿ: ನೆಲ್ಲಿಕಾಯಿಯು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೀವು ನೆಲ್ಲಿಕಾಯಿ ಕ್ಯಾಂಡಿ ರೂಪದಲ್ಲಿ ಸೇವಿಸಬಹುದು.

3 / 5
ಚಟ್ನಿ: ಬೇಸಿಗೆ ಕಾಲದಲ್ಲಿ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳಲು ನೆಲ್ಲಿಕಾಯಿ ಚಟ್ನಿಯನ್ನೂ ಸೇವಿಸಬಹುದು. ಇದರಿಂದ ಮಾಡಿದ ಚಟ್ನಿಯನ್ನು ಸರಿಯಾಗಿ ಕಾಪಿಟ್ಟುಕೊಂಡರೆ ಬೇಗ ಕೆಡುವುದಿಲ್ಲ. ಈ ಚಟ್ನಿಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು.

4 / 5
ಮುರಬ್ಬ: ನೆಲ್ಲಿಕಾಯಿಯನ್ನು ಜಾಮ್ ರೀತಿ ಮಾಡಿ ಅದನ್ನು ಸೇವಿಸಬಹುದು. ಇದು ಬೇಸಿಗೆಯಲ್ಲಿ ಉತ್ತಮವಾಗಿದೆ. ಇದರಲ್ಲಿರುವ ಅಂಶಗಳು ದೇಹವನ್ನು ತಂಪಾಗಿಸಲು ಕೆಲಸ ಮಾಡುತ್ತದೆ. ವಿಶೇಷತೆ ಏನೆಂದರೆ, ಇದರಲ್ಲಿರುವ ಫೈಟೊನ್ಯೂಟ್ರಿಯೆಂಟ್‌ಗಳು ಮೆದುಳಿನ ಕೋಶಗಳಿಗೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

5 / 5
Follow us
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ