AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer foods: ನೆಲ್ಲಿಕಾಯಿಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ? ಬೇಸಿಗೆಯಲ್ಲಿ ಹೀಗೆ ಬಳಸಿ

Amla for summer: ಬೇಸಿಗೆಯಲ್ಲಿ ದೇಹಕ್ಕೆ ನೀರಿನ ಅಗತ್ಯ ಹೆಚ್ಚು. ಇದರೊಂದಿಗೆ ವಿಟಮಿನ್ ಸಿ ಇರುವ ಆಹಾರಗಳನ್ನು ಸೇವಿಸುವುದು ಸೂಕ್ತ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ನೆಲ್ಲಿಕಾಯಿಯನ್ನು ನೀವು ಚಟ್ನಿ, ಕ್ಯಾಂಡಿ, ಉಪ್ಪಿನಕಾಯಿ, ಜಾಮ್ ಮೊದಲಾದ ಮಾದರಿಯಲ್ಲಿ ತಯಾರಿಸಿ ಸೇವಿಸಬಹುದು.

shivaprasad.hs
|

Updated on: Apr 23, 2022 | 6:50 AM

Share
ನೆಲ್ಲಿಕಾಯಿಯು ತನ್ನ ರೋಗ ನಿರೋಧಕ, ಕ್ಯಾನ್ಸರ್ ವಿರೋಧಿ ಮತ್ತು ಉರಿಯೂತವನ್ನು ಕಡಿಮೆಗೊಳಿಸುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಹೀಗಾಗಿಯೇ ಇದನ್ನು ಆರೋಗ್ಯಕರ ಎಂದು ಪರಿಗಣಿಸಲಾಗಿದೆ. ಈ ಬೇಸಿಗೆ ಕಾಲದಲ್ಲಿ ನೀವು ನೆಲ್ಲಿಕಾಯಿಯನ್ನು ಅನೇಕ ರೀತಿಯಲ್ಲಿ ಆಹಾರವಾಗಿ ಸೇವಿಸಬಹುದು. ಆ ವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಉಪ್ಪಿನಕಾಯಿ: ನೆಲ್ಲಿಕಾಯಿಯ ಉಪ್ಪಿನಕಾಯಿ ಬಹಳಷ್ಟು ಜನರಿಗೆ ಪ್ರಾಣ. ಇದು ಆರೋಗ್ಯದ ದೃಷ್ಟಿಯಿಂದಲೂ ಉತ್ತಮ. ಇದರಲ್ಲಿರುವ ನಾರಿನಂಶವು ಮಲಬದ್ಧತೆ, ಅತಿಸಾರ ಮುಂತಾದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.

2 / 5
ಕ್ಯಾಂಡಿ: ನೆಲ್ಲಿಕಾಯಿಯು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೀವು ನೆಲ್ಲಿಕಾಯಿ ಕ್ಯಾಂಡಿ ರೂಪದಲ್ಲಿ ಸೇವಿಸಬಹುದು.

3 / 5
ಚಟ್ನಿ: ಬೇಸಿಗೆ ಕಾಲದಲ್ಲಿ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳಲು ನೆಲ್ಲಿಕಾಯಿ ಚಟ್ನಿಯನ್ನೂ ಸೇವಿಸಬಹುದು. ಇದರಿಂದ ಮಾಡಿದ ಚಟ್ನಿಯನ್ನು ಸರಿಯಾಗಿ ಕಾಪಿಟ್ಟುಕೊಂಡರೆ ಬೇಗ ಕೆಡುವುದಿಲ್ಲ. ಈ ಚಟ್ನಿಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು.

4 / 5
ಮುರಬ್ಬ: ನೆಲ್ಲಿಕಾಯಿಯನ್ನು ಜಾಮ್ ರೀತಿ ಮಾಡಿ ಅದನ್ನು ಸೇವಿಸಬಹುದು. ಇದು ಬೇಸಿಗೆಯಲ್ಲಿ ಉತ್ತಮವಾಗಿದೆ. ಇದರಲ್ಲಿರುವ ಅಂಶಗಳು ದೇಹವನ್ನು ತಂಪಾಗಿಸಲು ಕೆಲಸ ಮಾಡುತ್ತದೆ. ವಿಶೇಷತೆ ಏನೆಂದರೆ, ಇದರಲ್ಲಿರುವ ಫೈಟೊನ್ಯೂಟ್ರಿಯೆಂಟ್‌ಗಳು ಮೆದುಳಿನ ಕೋಶಗಳಿಗೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

5 / 5
Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!