AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Holiday Destination: ಬೇಸಿಗೆ ರಜೆಯಲ್ಲಿ ಮಜಾ ಮಾಡಲು ಇಲ್ಲಿವೆ ಸುಂದರ ತಾಣಗಳು..! ಭೇಟಿ ನೀಡಿ

Summer Holiday Destination: ಬೇಸಿಗೆ ಸಮೀಪಿಸುತ್ತಿದ್ದಂತೆ ಅನೇಕ ಜನರು ಶೀತ ಪ್ರದೇಶಗಳಿಗೆ ಪ್ರವಾಸಗಳನ್ನು ತೆಗೆದುಕೊಳ್ಳಲು ಯೋಜಿಸುತ್ತಾರೆ. ಯಾವ ಸ್ಥಳ ಉತ್ತಮ ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಗಂಗಾಧರ​ ಬ. ಸಾಬೋಜಿ
|

Updated on: May 14, 2022 | 8:00 AM

Share
ಬೇಸಿಗೆ ಸಮೀಪಿಸುತ್ತಿದ್ದಂತೆ ಅನೇಕ ಜನರು ಶೀತ ಪ್ರದೇಶಗಳಿಗೆ ಪ್ರವಾಸಕ್ಕೆ ಹೋಗಲು ಯೋಜಿಸುತ್ತಾರೆ.
ಯಾವ ಸ್ಥಳ ಉತ್ತಮವಾಗಿದೆ? ಎಂದು ಎದುರು ನೋಡುತ್ತಿದ್ದೀರಿ. ಬಿಸಿಲಿನ ಬೇಗೆಯಿಂದ ಮುಕ್ತಿ ಪಡೆಯಲು 
ಮತ್ತು ಕುಟುಂಬ ಸದಸ್ಯರೊಂದಿಗೆ ಸಂತಸದಿಂದ ಕಾಲ ಕಳೆಯಲು ದೇಶದಲ್ಲಿ ಹಲವು ಪ್ರವಾಸಿ ತಾಣಗಳಿವೆ. 
ಬೇಸಿಗೆಯಲ್ಲಿ ಯಾವ ಸ್ಥಳಗಳಿಗೆ ಭೇಟಿ ನೀಡಬೇಕು ಎಂಬುದು ಇಲ್ಲಿದೆ ನೋಡಿ..!

1 / 5
ತವಾಂಗ್: ಇದು ಭಾರತದ ಈಶಾನ್ಯ ಭಾಗದಲ್ಲಿದೆ. ಅರುಣಾಚಲ ಪ್ರದೇಶದ ಒಂದು ಚಿಕ್ಕ ಸುಂದರ ನಗರ. 
ಬೇಸಿಗೆಯ ರಜಾದಿನಗಳಲ್ಲಿ ನೀವು ತವಾಂಗ್‌ಗೆ ಹೋಗಬಹುದು. ಇಲ್ಲಿನ ವಾತಾವರಣ ತುಂಬಾ ತಂಪಾಗಿರುತ್ತದೆ. 
ತವಾಂಗ್ ತನ್ನ ಮಠಗಳಿಗೂ ಹೆಸರುವಾಸಿಯಾಗಿದೆ. ಅಲ್ಲಿಗೆ ಹೋದರೆ ಖಂಡಿತಾ ಈ ಮಠಗಳಿಗೆ ಭೇಟಿ ಕೊಡಿ. 
ಬೇಸಿಗೆಯಲ್ಲಿಯೂ ಸಹ ಇಲ್ಲಿ ತಾಪಮಾನವು
 5 C ನಿಂದ 21 C ವರೆಗೆ ಇರುತ್ತದೆ.

2 / 5
ತವಾಂಗ್: ಇದು ಭಾರತದ ಈಶಾನ್ಯ ಭಾಗದಲ್ಲಿದೆ. ಅರುಣಾಚಲ ಪ್ರದೇಶದ ಒಂದು ಚಿಕ್ಕ ಸುಂದರ ನಗರ. ಬೇಸಿಗೆಯ ರಜಾದಿನಗಳಲ್ಲಿ ನೀವು ತವಾಂಗ್‌ಗೆ ಹೋಗಬಹುದು. ಇಲ್ಲಿನ ವಾತಾವರಣ ತುಂಬಾ ತಂಪಾಗಿರುತ್ತದೆ. ತವಾಂಗ್ ತನ್ನ ಮಠಗಳಿಗೂ ಹೆಸರುವಾಸಿಯಾಗಿದೆ. ಅಲ್ಲಿಗೆ ಹೋದರೆ ಖಂಡಿತಾ ಈ ಮಠಗಳಿಗೆ ಭೇಟಿ ಕೊಡಿ. ಬೇಸಿಗೆಯಲ್ಲಿಯೂ ಸಹ ಇಲ್ಲಿ ತಾಪಮಾನವು 5 C ನಿಂದ 21 C ವರೆಗೆ ಇರುತ್ತದೆ.

3 / 5
ಮುನ್ನಾರ್: ಬೇಸಿಗೆ ರಜೆಗಾಗಿ ಈ ಸುಂದರ ಗಿರಿಧಾಮಕ್ಕೆ ಬೇಟಿ ನೀಡಬಹುದಾಗಿದೆ. ಇಲ್ಲಿ ನೀವು ಟ್ರೆಕ್ಕಿಂಗ್ ಮತ್ತು ಬೈಕಿಂಗ್ ಮಾಡಬಹುದು. 
ಕಾರ್ಮೆಲ್‌ಗಿರಿ ಆನೆ ಉದ್ಯಾನದಲ್ಲಿ ಆನೆಗಳನ್ನು ಕಾಣಬಹುದು.
 ಸುಂದರವಾದ ದೃಶ್ಯಾವಳಿಗಳನ್ನು ಆನಂದಿಸಬಹುದಾಗಿದೆ.

4 / 5
ಶಿಲ್ಲಾಂಗ್: ಬೇಸಿಗೆ ರಜೆಯಲ್ಲಿ ನೀವು ಶಿಲ್ಲಾಂಗ್​ನ್ನು ಸಹ ಆಯ್ಕೆ ಮಾಡಬಹುದು. 
ಇಲ್ಲಿ ನೀವು ಪೈನ್ ಮರಗಳು, ಸುಂದರವಾದ ಬೆಟ್ಟಗಳು ಮತ್ತು ಸಾಹಸ ಚಟುವಟಿಕೆಗಳನ್ನು ಆನಂದಿಸಬಹುದು. 
ಇಲ್ಲಿ ನೀವು ಎಲಿಫೆಂಟ್ ಫಾಲ್ಸ್, ಉಮಿಯಮ್ ಲೇಕ್, ಪೊಲೀಸ್ ಬಜಾರ್, ಶಿಲ್ಲಾಂಗ್ ಪೀಕ್ ಮತ್ತು ಡಾನ್ 
ಬಾಸ್ಕೋ ಮ್ಯೂಸಿಯಂ ಮುಂತಾದ ಸ್ಥಳಗಳಿಗೆ ಭೇಟಿ ನೀಡಬಹುದು.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!