AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Skin Care: ಬೇಸಿಗೆಯಲ್ಲಿ ನಿಮ್ಮ ತ್ವಚೆ ಕಾಂತಿಯುತವಾಗಿರಲು ಹೀಗೆ ಮಾಡಿ

ಬೇಸಿಗೆಯಲ್ಲಿ ತ್ವಚೆಗೆ ಕೆಮಿಕಲ್ ಇರುವ ಕ್ರೀಮ್​ಗಳನ್ನು ಬಳಸುವ ಬದಲು ನೈಸರ್ಗಿಕ ವಿಧಾನಗಳಲ್ಲಿ ಈ ಟಿಪ್ಸ್ ಪಾಲಿಸಿದರೆ ಆರೋಗ್ಯ, ಸೌಂದರ್ಯ ನಿಮ್ಮದಾಗುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on: Mar 26, 2023 | 7:30 AM

Share
ಬೇಸಿಗೆಯಲ್ಲಿ ಚರ್ಮದ ಆರೋಗ್ಯವನ್ನು ಹಾನಿಗೊಳಿಸುತ್ತದೆ. 
ಇದರಿಂದ ಕುತ್ತಿಗೆ, ಮುಖ, ತೋಳುಗಳು ಮತ್ತು ಕಾಲುಗಳು ಕಂದುಬಣ್ಣಕ್ಕೆ ತಿರುಗುತ್ತದೆ.
ರಕ್ಷಣೆಗಾಗಿ ಕೆಮಿಕಲ್ ಇರುವ ಕ್ರೀಮ್ ಗಳನ್ನು ಬಳಸುವ ಬದಲು 
ನೈಸರ್ಗಿಕ ವಿಧಾನಗಳಲ್ಲಿ ಈ ಟಿಪ್ಸ್ ಪಾಲಿಸಿದರೆ ಆರೋಗ್ಯ, ಸೌಂದರ್ಯ ನಿಮ್ಮದಾಗುತ್ತದೆ.

ಬೇಸಿಗೆಯಲ್ಲಿ ಚರ್ಮದ ಆರೋಗ್ಯವನ್ನು ಹಾನಿಗೊಳಿಸುತ್ತದೆ. ಇದರಿಂದ ಕುತ್ತಿಗೆ, ಮುಖ, ತೋಳುಗಳು ಮತ್ತು ಕಾಲುಗಳು ಕಂದುಬಣ್ಣಕ್ಕೆ ತಿರುಗುತ್ತದೆ. ರಕ್ಷಣೆಗಾಗಿ ಕೆಮಿಕಲ್ ಇರುವ ಕ್ರೀಮ್ ಗಳನ್ನು ಬಳಸುವ ಬದಲು ನೈಸರ್ಗಿಕ ವಿಧಾನಗಳಲ್ಲಿ ಈ ಟಿಪ್ಸ್ ಪಾಲಿಸಿದರೆ ಆರೋಗ್ಯ, ಸೌಂದರ್ಯ ನಿಮ್ಮದಾಗುತ್ತದೆ.

1 / 5
ಎರಡು ಚಮಚ ಓಟ್ಸ್​ಗೆ ಸಾಕಷ್ಟು ಹಾಲು ಸೇರಿಸಿ ಪೇಸ್ಟ್ ಮಾಡಿ. ಟೊಮೆಟೊ ಮತ್ತು 
ಕಿತ್ತಳೆ ತಿರುಳನ್ನು ತಲಾ ಒಂದು ಚಮಚ ಬೆರೆಸಿ ಪೇಸ್ಟ್ ತಯಾರಿಸಿ.

ಎರಡು ಚಮಚ ಓಟ್ಸ್​ಗೆ ಸಾಕಷ್ಟು ಹಾಲು ಸೇರಿಸಿ ಪೇಸ್ಟ್ ಮಾಡಿ. ಟೊಮೆಟೊ ಮತ್ತು ಕಿತ್ತಳೆ ತಿರುಳನ್ನು ತಲಾ ಒಂದು ಚಮಚ ಬೆರೆಸಿ ಪೇಸ್ಟ್ ತಯಾರಿಸಿ.

2 / 5
ಮೊದಲು ನಿಮ್ಮ ಮುಖವನ್ನು ನೀರಿನಿಂದ ಚೆನ್ನಾಗಿ ತೊಳೆಯಿರಿ. ಬಳಿಕ ಈ ಪೇಸ್ಟ್​​ನ್ನು 
ನಿಮ್ಮ ಮುಖ ಮತ್ತು ಕುತ್ತಿಗೆಗೆ ಹಚ್ಚಿ ಸ್ವಲ್ಪ ಹೊತ್ತು ಒಣಗಲು ಬಿಡಿ.

ಮೊದಲು ನಿಮ್ಮ ಮುಖವನ್ನು ನೀರಿನಿಂದ ಚೆನ್ನಾಗಿ ತೊಳೆಯಿರಿ. ಬಳಿಕ ಈ ಪೇಸ್ಟ್​​ನ್ನು ನಿಮ್ಮ ಮುಖ ಮತ್ತು ಕುತ್ತಿಗೆಗೆ ಹಚ್ಚಿ ಸ್ವಲ್ಪ ಹೊತ್ತು ಒಣಗಲು ಬಿಡಿ.

3 / 5
ಒಂದೇ ಬಾರಿಗೆ ನೀರಿನಿಂದ ತೊಳೆಯುವ ಬದಲು, ನಿಮ್ಮ ಕೈಗಳನ್ನು ಸ್ವಲ್ಪ ಸ್ವಲ್ಪ 
ನೀರಿನಿಂದ ಒದ್ದೆ ಮಾಡಿ ಮತ್ತು ನಿಮ್ಮ ಮುಖ ಮತ್ತು ಕುತ್ತಿಗೆಯನ್ನು ಸ್ವಚ್ಛಗೊಳಿಸಿ.

ಒಂದೇ ಬಾರಿಗೆ ನೀರಿನಿಂದ ತೊಳೆಯುವ ಬದಲು, ನಿಮ್ಮ ಕೈಗಳನ್ನು ಸ್ವಲ್ಪ ಸ್ವಲ್ಪ ನೀರಿನಿಂದ ಒದ್ದೆ ಮಾಡಿ ಮತ್ತು ನಿಮ್ಮ ಮುಖ ಮತ್ತು ಕುತ್ತಿಗೆಯನ್ನು ಸ್ವಚ್ಛಗೊಳಿಸಿ.

4 / 5
ಟೊಮ್ಯಾಟೊ ಮತ್ತು ಕಿತ್ತಳೆಯಲ್ಲಿರುವ ಪೋಷಕಾಂಶಗಳು ಚರ್ಮದ ಮೇಲಿನ 
ಕಂದುಬಣ್ಣವನ್ನು ಮಸುಕಾಗಿಸಿದರೆ, ಹಾಲು ಹೊಳೆಯುವ ಮೈಬಣ್ಣವನ್ನು 
ನೀಡುತ್ತದೆ ಮತ್ತು ತ್ವೆಚೆಯನ್ನು ಹೊಳೆಯುವಂತೆ ಮಾಡುತ್ತದೆ.

ಟೊಮ್ಯಾಟೊ ಮತ್ತು ಕಿತ್ತಳೆಯಲ್ಲಿರುವ ಪೋಷಕಾಂಶಗಳು ಚರ್ಮದ ಮೇಲಿನ ಕಂದುಬಣ್ಣವನ್ನು ಮಸುಕಾಗಿಸಿದರೆ, ಹಾಲು ಹೊಳೆಯುವ ಮೈಬಣ್ಣವನ್ನು ನೀಡುತ್ತದೆ ಮತ್ತು ತ್ವೆಚೆಯನ್ನು ಹೊಳೆಯುವಂತೆ ಮಾಡುತ್ತದೆ.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?