Summer Skin Care: ಬೇಸಿಗೆಯಲ್ಲಿ ನಿಮ್ಮ ತ್ವಚೆ ಕಾಂತಿಯುತವಾಗಿರಲು ಹೀಗೆ ಮಾಡಿ

Updated on: Mar 26, 2023 | 7:30 AM

ಬೇಸಿಗೆಯಲ್ಲಿ ತ್ವಚೆಗೆ ಕೆಮಿಕಲ್ ಇರುವ ಕ್ರೀಮ್​ಗಳನ್ನು ಬಳಸುವ ಬದಲು ನೈಸರ್ಗಿಕ ವಿಧಾನಗಳಲ್ಲಿ ಈ ಟಿಪ್ಸ್ ಪಾಲಿಸಿದರೆ ಆರೋಗ್ಯ, ಸೌಂದರ್ಯ ನಿಮ್ಮದಾಗುತ್ತದೆ.

1 / 5
ಬೇಸಿಗೆಯಲ್ಲಿ ಚರ್ಮದ ಆರೋಗ್ಯವನ್ನು ಹಾನಿಗೊಳಿಸುತ್ತದೆ. 
ಇದರಿಂದ ಕುತ್ತಿಗೆ, ಮುಖ, ತೋಳುಗಳು ಮತ್ತು ಕಾಲುಗಳು ಕಂದುಬಣ್ಣಕ್ಕೆ ತಿರುಗುತ್ತದೆ.
ರಕ್ಷಣೆಗಾಗಿ ಕೆಮಿಕಲ್ ಇರುವ ಕ್ರೀಮ್ ಗಳನ್ನು ಬಳಸುವ ಬದಲು 
ನೈಸರ್ಗಿಕ ವಿಧಾನಗಳಲ್ಲಿ ಈ ಟಿಪ್ಸ್ ಪಾಲಿಸಿದರೆ ಆರೋಗ್ಯ, ಸೌಂದರ್ಯ ನಿಮ್ಮದಾಗುತ್ತದೆ.

ಬೇಸಿಗೆಯಲ್ಲಿ ಚರ್ಮದ ಆರೋಗ್ಯವನ್ನು ಹಾನಿಗೊಳಿಸುತ್ತದೆ. ಇದರಿಂದ ಕುತ್ತಿಗೆ, ಮುಖ, ತೋಳುಗಳು ಮತ್ತು ಕಾಲುಗಳು ಕಂದುಬಣ್ಣಕ್ಕೆ ತಿರುಗುತ್ತದೆ. ರಕ್ಷಣೆಗಾಗಿ ಕೆಮಿಕಲ್ ಇರುವ ಕ್ರೀಮ್ ಗಳನ್ನು ಬಳಸುವ ಬದಲು ನೈಸರ್ಗಿಕ ವಿಧಾನಗಳಲ್ಲಿ ಈ ಟಿಪ್ಸ್ ಪಾಲಿಸಿದರೆ ಆರೋಗ್ಯ, ಸೌಂದರ್ಯ ನಿಮ್ಮದಾಗುತ್ತದೆ.

2 / 5
ಎರಡು ಚಮಚ ಓಟ್ಸ್​ಗೆ ಸಾಕಷ್ಟು ಹಾಲು ಸೇರಿಸಿ ಪೇಸ್ಟ್ ಮಾಡಿ. ಟೊಮೆಟೊ ಮತ್ತು 
ಕಿತ್ತಳೆ ತಿರುಳನ್ನು ತಲಾ ಒಂದು ಚಮಚ ಬೆರೆಸಿ ಪೇಸ್ಟ್ ತಯಾರಿಸಿ.

ಎರಡು ಚಮಚ ಓಟ್ಸ್​ಗೆ ಸಾಕಷ್ಟು ಹಾಲು ಸೇರಿಸಿ ಪೇಸ್ಟ್ ಮಾಡಿ. ಟೊಮೆಟೊ ಮತ್ತು ಕಿತ್ತಳೆ ತಿರುಳನ್ನು ತಲಾ ಒಂದು ಚಮಚ ಬೆರೆಸಿ ಪೇಸ್ಟ್ ತಯಾರಿಸಿ.

3 / 5
ಮೊದಲು ನಿಮ್ಮ ಮುಖವನ್ನು ನೀರಿನಿಂದ ಚೆನ್ನಾಗಿ ತೊಳೆಯಿರಿ. ಬಳಿಕ ಈ ಪೇಸ್ಟ್​​ನ್ನು 
ನಿಮ್ಮ ಮುಖ ಮತ್ತು ಕುತ್ತಿಗೆಗೆ ಹಚ್ಚಿ ಸ್ವಲ್ಪ ಹೊತ್ತು ಒಣಗಲು ಬಿಡಿ.

ಮೊದಲು ನಿಮ್ಮ ಮುಖವನ್ನು ನೀರಿನಿಂದ ಚೆನ್ನಾಗಿ ತೊಳೆಯಿರಿ. ಬಳಿಕ ಈ ಪೇಸ್ಟ್​​ನ್ನು ನಿಮ್ಮ ಮುಖ ಮತ್ತು ಕುತ್ತಿಗೆಗೆ ಹಚ್ಚಿ ಸ್ವಲ್ಪ ಹೊತ್ತು ಒಣಗಲು ಬಿಡಿ.

4 / 5
ಒಂದೇ ಬಾರಿಗೆ ನೀರಿನಿಂದ ತೊಳೆಯುವ ಬದಲು, ನಿಮ್ಮ ಕೈಗಳನ್ನು ಸ್ವಲ್ಪ ಸ್ವಲ್ಪ 
ನೀರಿನಿಂದ ಒದ್ದೆ ಮಾಡಿ ಮತ್ತು ನಿಮ್ಮ ಮುಖ ಮತ್ತು ಕುತ್ತಿಗೆಯನ್ನು ಸ್ವಚ್ಛಗೊಳಿಸಿ.

ಒಂದೇ ಬಾರಿಗೆ ನೀರಿನಿಂದ ತೊಳೆಯುವ ಬದಲು, ನಿಮ್ಮ ಕೈಗಳನ್ನು ಸ್ವಲ್ಪ ಸ್ವಲ್ಪ ನೀರಿನಿಂದ ಒದ್ದೆ ಮಾಡಿ ಮತ್ತು ನಿಮ್ಮ ಮುಖ ಮತ್ತು ಕುತ್ತಿಗೆಯನ್ನು ಸ್ವಚ್ಛಗೊಳಿಸಿ.

5 / 5
ಟೊಮ್ಯಾಟೊ ಮತ್ತು ಕಿತ್ತಳೆಯಲ್ಲಿರುವ ಪೋಷಕಾಂಶಗಳು ಚರ್ಮದ ಮೇಲಿನ 
ಕಂದುಬಣ್ಣವನ್ನು ಮಸುಕಾಗಿಸಿದರೆ, ಹಾಲು ಹೊಳೆಯುವ ಮೈಬಣ್ಣವನ್ನು 
ನೀಡುತ್ತದೆ ಮತ್ತು ತ್ವೆಚೆಯನ್ನು ಹೊಳೆಯುವಂತೆ ಮಾಡುತ್ತದೆ.

ಟೊಮ್ಯಾಟೊ ಮತ್ತು ಕಿತ್ತಳೆಯಲ್ಲಿರುವ ಪೋಷಕಾಂಶಗಳು ಚರ್ಮದ ಮೇಲಿನ ಕಂದುಬಣ್ಣವನ್ನು ಮಸುಕಾಗಿಸಿದರೆ, ಹಾಲು ಹೊಳೆಯುವ ಮೈಬಣ್ಣವನ್ನು ನೀಡುತ್ತದೆ ಮತ್ತು ತ್ವೆಚೆಯನ್ನು ಹೊಳೆಯುವಂತೆ ಮಾಡುತ್ತದೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us