AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Skin Care Routine: ಬೇಸಿಗೆಯಲ್ಲಿ ತ್ವಚೆಯ ಆರೈಕೆ ಹೀಗಿರಲಿ

Summer Skin Care: ಇನ್ನೇನು ಬೇಸಿಗೆ ಆರಂಭವಾಗುತ್ತಿದೆ. ಹೀಗಾಗಿ ಚರ್ಮದ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯವಾಗಿದೆ. ಕೆಲವು ಅಭ್ಯಾಸಗಳು ನಿಮ್ಮ ತ್ವಚೆಯನ್ನು ಕಾಂತಿಯುತವಾಗಿರಿಸುತ್ತದೆ. ಇಲ್ಲಿದೆ ಮಾಹಿತಿ.

TV9 Web
| Edited By: |

Updated on:Mar 02, 2022 | 3:46 PM

Share
ಬೇಸಿಗೆಯ ಆರಂಭದಲ್ಲಿ ಚರ್ಮದ ಅಲರ್ಜಿಗಳು, ಮೊಡವೆಗಳು, ಕಪ್ಪು ಚುಕ್ಕೆಗಳು, ಸನ್ಬರ್ನ್ ಸೇರಿ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಹಾಗಾಗಿ ಚರ್ಮವನ್ನು ನಿಯಮಿತವಾಗಿ ಸ್ವಚ್ಛವಾಗಿಟ್ಟುಕೊಳ್ಳಿ.

1 / 5
ಬ್ರಿಟಿಷ್ ಜರ್ನಲ್ ಆಫ್ ಡರ್ಮಟಾಲಜಿಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಸೀಸನ್​ ಬದಲಾವಣೆಗಳು ಸೆಲ್ಯುಲಾರ್ ಮಟ್ಟದಲ್ಲಿ ಚರ್ಮದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಬೇಸಿಗೆಯಲ್ಲಿ ನಿಮ್ಮ ಚರ್ಮದ ಬದಲಾವಣೆ ಬಗ್ಗೆ ತಿಳಿದಿರಬೇಕು.

2 / 5
Summer Skin Care Routine: ಬೇಸಿಗೆಯಲ್ಲಿ ತ್ವಚೆಯ ಆರೈಕೆ ಹೀಗಿರಲಿ

ಬೇಸಿಗೆಯ ಸಮಯದಲ್ಲಿ ಯಾವುದೇ ಚರ್ಮದ ಕಾಯಿಲೆ ಕಾಣಿಸಿಕೊಂಡರೆ, ತಕ್ಷಣ ವೈದ್ಯರ ಬಳಿಗೆ ಹೋಗಿ. ವೈದ್ಯರು ಸೂಚಿಸಿದಂತೆ ಚಿಕಿತ್ಸೆ ಪಡೆದುಕೊಳ್ಳಿ.

3 / 5
Summer Skin Care Routine: ಬೇಸಿಗೆಯಲ್ಲಿ ತ್ವಚೆಯ ಆರೈಕೆ ಹೀಗಿರಲಿ

ನಿರ್ಜಲೀಕರಣವು ಶುಷ್ಕ ಚರ್ಮವನ್ನು ಉಂಟುಮಾಡುತ್ತದೆ. ಆದ್ದರಿಂದ ನಿಯಮಿತವಾಗಿ ಸ್ನಾನ ಮಾಡಿ, ಆಗಾಗ ಮುಖ ತೊಳೆಯುತ್ತಿರಿ.

4 / 5
Summer Skin Care Routine: ಬೇಸಿಗೆಯಲ್ಲಿ ತ್ವಚೆಯ ಆರೈಕೆ ಹೀಗಿರಲಿ

ಸಮಯ ಸಿಕ್ಕಾಗಲೆಲ್ಲಾ ಸ್ಕ್ರಬ್ ಬಳಸಿ. ಬೇಸಿಗೆಯ ಸಮಯದಲ್ಲಿ ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕುವುದು ಬಹಳ ಮುಖ್ಯ. ಇದಕ್ಕೆ ನೀವು ಟೊಮೆಟೋ ಹಣ್ಣುಗಳು ಬಳಸಿಕೊಳ್ಳಬಹುದು.

5 / 5

Published On - 3:30 pm, Wed, 2 March 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!